ಶಿರ್ವ( ಜು, 31) : ಒಂದು ಸಂಸ್ಥೆಯ ಸರ್ವತೋಮುಖ ಬೆಳವಣಿಗೆಯಲ್ಲಿ ಪ್ರತಿಯೊಬ್ಬರ ಸೇವೆಯು ಅತ್ಯಂತ ಅಮೂಲ್ಯ ಹಾಗೂ ಉಪಯುಕ್ತವಾದುದು. ವರ್ಗವಾರು ಕರ್ತವ್ಯವೆನ್ನವುದು ಜವಾಬ್ದಾರಿಯ ಹಿನ್ನೆಲೆಯಲ್ಲಿ ಇದ್ದರೂ ಕೂಡ ಪ್ರತಿಯೊಬ್ಬರ ಸೇವೆಯೂ ಪರಿಗಣಿತ ಹಾಗೂ ಶ್ರೇಷ್ಠ ವಾದುದು ಎಂದು ಸಂತ ಮೇರಿ ಸಮೂಹ ಸಂಸ್ಥೆಗಳ ಸಂಚಾಲಕರಾದ ಅತಿ ವಂದನೀಯ ಧರ್ಮಗುರುಗಳಾದ ಡೆನಿಸ್ ಡೇಸಾ ಸಂತ ಮೇರಿ ಹೇಳಿದರು. ಅವರು ಶಿರ್ವ ಸಂತ ಮೇರಿ ಮಹಾವಿದ್ಯಾಲಯದ ಆಡಳಿತ ಸಿಬ್ಬಂದಿ ಶ್ರೀಮತಿ ಅಲ್ವಿರಾ ಕ್ಲೇರೆನ್ಸ್ […]
Tag: shirva
ಸಂತ ಮೇರಿ ಮಹಾವಿದ್ಯಾಲಯ, ಶಿರ್ವ : ಹಸಿರಿನಿಂದ ಉಸಿರು – ವನ ಮಹೋತ್ಸವ ಕಾರ್ಯಕ್ರಮ
ಶಿರ್ವ(ಜು,22): ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದ ವಿವಿಧ ಘಟಕಗಳಾದ ಗ್ರೀನ್ ಟೀಚರ್ ಫೋರಂ, ಎನ್ ಸಿಸಿ, ಎನ್ಎಸ್ ಎಸ್, ಯೂತ್ ರೆಡ್ ಕ್ರಾಸ್ ಮತ್ತು ರೋವರ್ಸ-ರೇಂಜರ್ಸ್ ಸಂಯುಕ್ತ ಆಶ್ರಯದಲ್ಲಿ ಹಸಿರಿನಿಂದ ಉಸಿರು – ವನಮಹೋತ್ಸವ ಕಾರ್ಯಕ್ರಮವನ್ನು ಕಾಲೇಜಿನ ಕ್ಯಾಂಪಸ್ ನಲ್ಲಿ ಫಲನೀಡುವ ಗಿಡಗಳನ್ನು ನೆಡುವ ಮೂಲಕ ಆಚರಿಸಲಾಯಿತು. ಸಂತ ಮೇರಿ ಸಮೂಹ ಸಂಸ್ಥೆಗಳ ಸಂಚಾಲಕರಾದ ಅತಿ ವಂದನೀಯ ಧರ್ಮಗುರುಗಳಾದ ಡೆನ್ನಿಸ್ ಅಲೆಕ್ಸಾಂಡರ್ ಡೇಸ್ ರವರು ಸಾಂಕೇತಿಕವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಕಾಲೇಜಿನ […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯ : ಗದ್ದೆ – ನಾಟಿ ಕ್ರಷಿ ಕಾರ್ಯಕ್ರಮ
ಶಿವ೯(ಜು, 12): ಕೃಷಿ ಮಾನವನ ಕುಲ ಕಸುಬು. ಆಧುನಿಕತೆ ಬೆಳೆದಂತೆ ಮನುಷ್ಯ ಬೇರೆ ಬೇರೆ ಕೆಲಸ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡ ಕಾರಣ ಇಂದು ಕೃಷಿಯಲ್ಲಿ ಯುವ ಜನತೆಗೆ ಆಸಕ್ತಿ ಕಡಿಮೆಯಾಗಿದೆ.ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಕೃಷಿ ಕಾರ್ಯ ಇಂದು ಸಾಗುತ್ತಿದೆ.ಈ ನಿಟ್ಟಿನಲ್ಲಿ ಯುವಜನತೆ ಕ್ರಷಿ ಚಟುವಟಿಕೆಗಳಲ್ಲಿ ಭಾಗಿಯಾಗುವ ಮೂಲಕ ನೆಲ-ಜಲ ಭೂಮಿಯ ಸಂರಕ್ಷಣೆಯ ಜೊತೆಗೆ ಭೂಮಿಯನ್ನು ಹಸಿರಾಗಿಸಿ ಮುಂದಿನ ಜನಾಂಗಕ್ಕೆ ಹೆಚ್ಚು ಅನುಕೂಲವಾಗಲಿ ಎನ್ನುವ ಸದುದ್ದೇಶದೊಂದಿಗೆ ಶಿರ್ವ ಸಂತ ಮೇರಿ ಮಹಾವಿದ್ಯಾಲಯದ […]
ಸಂತ ಮೇರಿ ಮಹಾವಿದ್ಯಾಲಯ ಶಿರ್ವ : 10 ಸಾವಿರ ಮಾಸ್ಕ್ ವಿತರಣಾ ಅಭಿಯಾನ
ಶಿರ್ವ (ಜು, 02): ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದ ವಿವಿಧ ಘಟಕಗಳಾದ ಸ್ನಾತಕೋತ್ತರ ಅಧ್ಯಯನ ಕೇಂದ್ರ ,ಎಂಎಸ್ ಡಬ್ಲ್ಯೂ ,ಎಂಕಾಂ,ಎನ್ ಸಿಸಿ,ಎನ್ ಎಸ್ ಎಸ್ , ರೋವರ್ಸ-ರೇಂಜರ್ಸ್ ಹಾಗೂ ರಿಲಯನ್ಸ್ ಫೌಂಡೇಶನ್ ಜಂಟಿಯಾಗಿ 10 ಸಾವಿರ ಮಾಸ್ಕ್ ಗಳ ವಿತರಣೆ ಅಭಿಯಾನವನ್ನು ಆಯೋಜಿಸಲಾಗಿತ್ತು. ಶಿರ್ವ ಆರೋಗ್ಯ ಸಮುದಾಯ ಕೇಂದ್ರ, ಪೋಸ್ಟ್ ಆಫೀಸ್, ಆರಕ್ಷಕರ ಠಾಣೆ, ಆಶಾ ಓಲ್ಡ್ ಏಜ್ ಹೋಂ,ವಿವಿಧ ಧಾರ್ಮಿಕ ಕೇಂದ್ರಗಳು, ಶಿರ್ವ ಗ್ರಾಮ ಪೇಟೆ, ಕಾಲೇಜಿನ ಸಂತ […]
ಸಂತ ಮೇರಿ ಮಹಾವಿದ್ಯಾಲಯ ಶಿರ್ವ : ಕರೋನಾ ಲಸಿಕಾ ಅಭಿಯಾನ
ಶಿರ್ವ(ಜೂ, 29) : ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ವಿವಿಧ ಘಟಕಗಳಾದ ಎನ್ ಸಿ ಸಿ,ಎನ್ ಎಸ್ ಎಸ್ ,ಯೂತ್ ರೆಡ್ ಕ್ರಾಸ್,ರೋವರ್ಸ-ರೇಂಜರ್ಸ್, ಉಡುಪಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ,ಜಿಲ್ಲಾ ಸರ್ಕಾರಿ ಆಸ್ಪತ್ರೆ ,ಉಡುಪಿ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಶಿರ್ವ ಇವರ ಸಂಯುಕ್ತ ಆಶ್ರಯದಲ್ಲಿ ಕರೋನಾ ಲಸಿಕಾ ಅಭಿಯಾನವನ್ನು ಆಯೋಜಿಸಲಾಗಿತ್ತು. ಕಾಲೇಜಿನ ಎಲ್ಲಾ ಬೋಧಕ- ಬೋಧಕೇತರ ಸಿಬ್ಬಂದಿ ಗಳು ಹಾಗೂ ವಿದ್ಯಾರ್ಥಿಗಳಿಗೆ ಕಾಲೇಜಿನ ಫಾದರ್ ಹೆನ್ರಿ ಕ್ಯಾಸ್ಟಲಿನೋ ಸಭಾಂಗಣದಲ್ಲಿ ಜೂನ್ […]
ಸಂತ ಮೇರಿ ಮಹಾವಿದ್ಯಾಲಯ, ಶಿರ್ವ : ವಿಶ್ವ ಪರಿಸರ ದಿನಾಚರಣೆ
ಶಿರ್ವ(ಜೂ, 5): ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದ ಎನ್ಸಿಸಿ ಘಟಕದ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಘಟಕದ ಸ್ವಯಂಸೇವಕರ ಮನೆಯ ಅಂಗಳಗಳಲ್ಲಿ ಗಿಡ ನೆಡುವ ಮೂಲಕ ಆಚರಿಸಲಾಯಿತು. ಕಾಲೇಜಿನ ಎನ್ಸಿಸಿ ಅಧಿಕಾರಿ ಲೆಫ್ಟಿನೆಂಟ್ ಕೆ. ಪ್ರವೀಣ್ ಕುಮಾರ್ ಅವರು ಔಷಧ ಗಿಡಗಳನ್ನು ಸಾಂಕೇತಿಕವಾಗಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ,ಯುವಕರನ್ನು ಪ್ರೇರೇಪಿಸಿದರು. ಕಾಲೇಜಿನ ಪ್ರಾಂಶುಪಾಲರು ಡಾ|ಹೆರಾಲ್ಡ್ ಐವನ್ ಮೋನಿಸ್ ರವರು ಎಲ್ಲರಿಗೂ ಶುಭಹಾರೈಸಿದರು. ಎನ್ಸಿಸಿ ಘಟಕದ ಸಹ ಸಂಯೋಜಕಿ ಯಶೋಧಾ […]
ಸೇಂಟ್ ಮೇರಿಸ್ ಕಾಲೇಜು ಶಿರ್ವ : ಸೈಬರ್ ಸುರಕ್ಷತೆ, ನೈತಿಕ ಹ್ಯಾಕಿಂಗ್ ಕುರಿತು ವರ್ಚುವಲ್ ಕಾರ್ಯಾಗಾರ
ಶಿರ್ವ (ಜೂ, 02): ಸೇಂಟ್ ಮೇರಿಸ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗ ಹಾಗೂ ಡಾಟಾ ಸ್ಪೇಸ್ ಸೆಕ್ಯುರಿಟಿ ಪ್ರೈವೇಟ್ ಲಿಮಿಟೆಡ್ ಸಹಯೋಗದೊಂದಿಗೆ ಎಥಿಕಲ್ ಹ್ಯಾಕಿಂಗ್ ಮತ್ತು ಸೈಬರ್ ಸೆಕ್ಯುರಿಟಿ ಕುರಿತು ವರ್ಚುವಲ್ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಮೊದಲ ಅಧಿವೇಶನದಲ್ಲಿ ಎಥಿಕಲ್ ಹ್ಯಾಕಿಂಗ್ನಲ್ಲಿ ಡಾಟಾ ಸ್ಪೇಸ್ ಸೆಕ್ಯುರಿಟಿ ಎಕ್ಸ್ಪರ್ಟ್ನ ಸಂಸ್ಥಾಪಕರಾದ ಶ್ರೀ ಸಮಿರನ್ ಸಾಂತ್ರಾ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದರು. ಸೈಬರ್ ಸುರಕ್ಷತೆಯ ಬಗ್ಗೆ ಅವರು ಮಾತನಾಡುತ್ತಾ ಇದು ಸಮಯದ ತುರ್ತು ಅವಶ್ಯಕತೆಯಾಗಿದೆ ಮತ್ತು […]
ಶಿರ್ವ ಸಂತ ಮೇರಿ ಕಾಲೇಜು : ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಾಲ್ಕನೇ ರ್ಯಾಂಕ್
ಶಿರ್ವ (ಮಾ. 25) : ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಸಂಸ್ಥೆ, ಶಿರ್ವ ಸಂತ ಮೇರಿ ಕಾಲೇಜಿನ ವಿದ್ಯಾರ್ಥಿ ಸತ್ಯ ಸುಬ್ರಹ್ಮಣ್ಯ ವಿ.ಎಸ್. ರವರು ಮಂಗಳೂರು ವಿಶ್ವವಿದ್ಯಾನಿಲಯ 2020 ರ ಸಪ್ಟೆಂಬರ್ನಲ್ಲಿ ನಡೆಸಿದ ಪದವಿ ಪರೀಕ್ಷೆಯಲ್ಲಿ ಗಣಕ ವಿಜ್ಞಾನ ವಿಭಾಗ ಬಿ.ಸಿ.ಎ. ದಲ್ಲಿ ನಾಲ್ಕನೇ ರ್ಯಾಂಕ್ ಪಡೆದಿದ್ದಾರೆ. ಕಾಸರಗೋಡಿನ ಶ್ರೀ. ವೆಂಕಟೇಶ್ವರ ಭಟ್ ಮತ್ತು ಶ್ರೀಮತಿ ಗೌರಿ ಅವರ ಪುತ್ರರಾದ ಇವರು ಶೇಕಡಾ 95.72% ಅಂಕಗಳೊಂದಿಗೆ ನಾಲ್ಕನೇ […]
ಶಿರ್ವ ಸಂತ ಮೇರಿ ಕಾಲೇಜು : ರಕ್ಷಕ – ಶಿಕ್ಷಕ ಸಭೆ
ಉಡುಪಿ(ಮಾ.6): ಸಂತ ಮೇರಿ ಕಾಲೇಜಿನ ಕಂಪ್ಯೂಟರ್ ಸಾಯನ್ಸ್ ವಿಭಾಗದ ಆಯೋಜನೆಯಲ್ಲಿ ರಕ್ಷಕ-ಶಿಕ್ಷಕ ಸಭೆಯ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಡಾ| ಹೆರಾಲ್ಡ್ ಐವನ್ ಮೋನಿಸ್ರವರು ವಿದ್ಯಾರ್ಥಿಗಳು ಭವಿಷ್ಯವನ್ನು ರೂಪಿಸುವಲ್ಲಿ ಹೆತ್ತವರು ಹಾಗೂ ಅಧ್ಯಾಪಕರ ಪಾತ್ರ ಬಹಳ ಪ್ರಾಮುಖ್ಯವಾಗಿದೆ. ಇಂದಿನ ಯುವ ಜನತೆಗೆ ಮಾರ್ಗದರ್ಶನ ಮಾಡುವಾಗ ಬಹಳ ಎಚ್ಚರಿಕೆಯ ಹೆಜ್ಜೆಗಳನ್ನು ಇಡಬೇಕಾದ ಅನಿವಾರ್ಯತೆ ಇದೆ, ಯುವಜನತೆಯ ಮನಸ್ಸನ್ನು ಇಂದಿನ ಜಗತ್ತು ನಾನಾ ಧುಶ್ಚಟಗಳಿಗ್ಗೆ ಸೆಳೆಯುತ್ತಿದೆ ಇದರಿಂದ ದೂರವಿರಿಸಿ […]
ಸಂತ ಮೇರಿ ಕಾಲೇಜು ಶಿರ್ವ : ಜಲಸಂರಕ್ಷಣೆ ಮಾಹಿತಿ ಕಾರ್ಯಕ್ರಮ
ಉಡುಪಿ (ಮಾ.6): ಜಗತ್ತಿನಲ್ಲಿ ಮೂರನೇ ಯುದ್ಧ ಅಂತ ಹೆಸರಿಸುವುದಾದರೆ ಅದು ನೀರಿನ ಸಮಸ್ಯೆಯ ಯುದ್ದ. ಇಂದು ಪ್ರತಿಯೊಂದು ರಾಷ್ಟ್ರವೂ ನೀರಿನ ಅಭಾವವನ್ನು ಎದುರಿಸುತ್ತಿದೆ. ನೀರಿನ ಸಮೃದ್ಧಿಯಲ್ಲಿ ಭಾರತವು ವಿಶ್ವದಲ್ಲಿ ಎರಡನೇ ದೇಶವಾಗಿದೆ. ಆದರೆ ಅದರ ಸರಿಯಾದ ಬಳಕೆ ಮತ್ತು ಸಂರಕ್ಷಣೆ ಇಲ್ಲದೆ ನೀರಿನ ಅಭಾವವನ್ನು ನಾವಿಂದು ಎದುರಿಸಬೇಕಾಗಿದೆ. ಇದರ ನಿವಾರಣೆಯಾಗಬೇಕಾದರೆ ನಾವಿಂದು ಮಳೆ ನೀರನ್ನು ಸರಿಯಾದ ರೀತಿಯಲ್ಲಿ ಸಂರಕ್ಷಿಸಿ ಮರು ಬಳಕೆ ಮಾಡುವುದು ಅನಿವಾರ್ಯವಾಗಿದೆ ಎಂದು ರತ್ನ ಶ್ರೀ ಜೋಸೆಫ್ […]










