Views: 155
ಕುಂದಾಪುರ(ಆ,11): : ಜನಪ್ರತಿನಿಧಿ ಪ್ರಕಾಶನ ಪ್ರಕಟಿಸುವ ಕವಿ, ಲೇಖಕ ಕಾವ್ಯ ಬೈರಾಗಿ (ಶ್ರೀರಾಜ್ ವಕ್ವಾಡಿ) ಅವರ ಐದನೇ ಕೃತಿ ʼಅತ್ತ ನಕ್ಷತ್ರʼ ನೀಳ್ಗತೆ ಪುಸ್ತಕ ಬಿಡುಗಡೆ ಸಮಾರಂಭ ಆಗಸ್ಟ್ 20, ಆದಿತ್ಯವಾರ ಮಧ್ಯಾಹ್ನ 02:30ಕ್ಕೆ ಜನಪ್ರತಿನಿಧಿ ಕುಂದಾಪುರದಲ್ಲಿ ನಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ಜಿಲ್ಲೆಯ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಕೃತಿ ಬಿಡುಗಡೆ ಮಾಡಲಿದ್ದಾರೆ. ಕವಿ, ಸಾಹಿತಿ ರಾಜ್ ಆಚಾರ್ಯ ಪುಣೆ, ಪ್ರಕಾಶಕರಾದ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದು, […]