ಉಡುಪಿ (ಮೇ, 31): ಬoಟಕಲ್ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 12 ನೇ ವರ್ಷದವಾರ್ಷಿಕೋತ್ಸವವು ಮೇ 29 ರಂದು ಸಂಸ್ಥೆಯ ಆವರಣದಲ್ಲಿ ಜರಗಿತು. ಕುಕ್ಕೆ ಶ್ರೀ ಸುಬ್ರಮಣ್ಯ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಶ್ರೀಗಳು ತಮ್ಮ ಆಶೀರ್ವಚನದಲ್ಲಿ ಅತ್ಯುತ್ತಮ ಇಂಜಿನಿಯರಿoಗ್ ಶಿಕ್ಷಣ ನೀಡುತ್ತಿರುವ ಕಾಲೇಜನ್ನು ಸ್ಥಾಪಿಸಿದ ಸೋದೆ ಶ್ರೀಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣದ ಜೊತೆಗೆ […]
Tag: smvitm
ಬಂಟಕಲ್ ಇಂಜಿನಿಯರಿಂಗ್ ಕಾಲೇಜು “ಮೆಂಟರ್ ಇನ್ಸಿಟ್ಯೂಟ್” ಆಗಿ ಆಯ್ಕೆ
ಬಂಟಕಲ್ (ಅ, 01) : ಭಾರತ ಶಿಕ್ಷಣ ಸಚಿವಾಲಯದ ಆಧೀನದಲ್ಲಿರುವ ಇನ್ಸಿಟ್ಯೂಶನ್ ಇನ್ನೊವೇಶನ್ ಕೌನ್ಸಿಲ್ (ಐಐಸಿ) 2021-22ರ ಸಾಲಿನಲ್ಲಿ ನಡೆದ ಮಾರ್ಗದರ್ಶಕ ಕಾರ್ಯಕ್ರಮದಲ್ಲಿ ಬಂಟಕಲ್ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯವನ್ನು ಮಾರ್ಗದರ್ಶಕ ಸಂಸ್ಥೆಯನ್ನಾಗಿ ಆಯ್ಕೆ ಮಾಡಲಾಗಿದೆ. ಸ್ಥಳೀಯ ಪರಿಸರ ವ್ಯವಸ್ಥೆಯನ್ನು ನವೀನ ಮಾದರಿಯಲ್ಲಿ ರಚಿಸುವುದು,ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಯಾಂತ್ರಿಕತೆಯನ್ನು ಬೆಂಬಲಿಸಿ ಅದರ ಚೌಕಟ್ಟಿನಲ್ಲಿ ಹೊಸಹೊಸ ಸಾಧನೆಗಳನ್ನು ಮಾಡಲು ಇತರ ವಿದ್ಯಾಸಂಸ್ಥೆಗಳಲ್ಲಿ ಆಟಲ್ ಶ್ರೇಯಾಂಕಕ್ಕಾಗಿ ವಿದ್ಯಾರ್ಥಿಗಳನ್ನು ರೂಪಿಸುವುದು, ವಿದ್ಯಾರ್ಥಿಗಳಿಗೆ […]
ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನೊಂದಿಗೆ ಸೃಸ್ಟಿ ವೆಂಚರ್, ಪಡುಬಿದ್ರಿ ಒಡಂಬಡಿಕೆ
ಬಂಟಕಲ್ (ಆ, 01) : ಇಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯವು ಸೃಷ್ಟಿ ವೆಂಚರ್, ಪಡುಬಿದ್ರಿ ಇತ್ತೀಚೆಗೆ ಸಂಸ್ಥೆಯ ಆವರಣದಲ್ಲಿ ಒಡಂಬಡಿಕೆಯೊಂದನ್ನು ಮಾಡಿಕೊಂಡಿದೆ. ಈ ಒಪ್ಪಂದದ ಪ್ರಕಾರ ಎರಡೂ ಸಂಸ್ಥೆಗಳು ಜೊತೆಗೂಡಿ ನಿರ್ಮಾಣ ಕ್ಷೇತ್ರದಲ್ಲಿ ಹೊಸ ಅವಿಷ್ಕಾರ ನಡೆಸಲಿದೆ. ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಪರಿಸರ ಸ್ನೇಹಿ ಮನೆ ಹಾಗೂ ಕಟ್ಟಡ ನಿರ್ಮಾಣದ ಬಗ್ಗೆ ಸಂಶೋಧನೆ ಮತ್ತು ಅಭಿವೃದ್ಧಿಯ ಕಾರ್ಯ ನಿರ್ವಹಿಸಲಿದೆ. ಇದರಿಂದ ಸಂಸ್ಥೆಯ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ನಿರ್ಮಾಣ […]
ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯ, ಬಂಟಕಲ್ : “ಕ್ಲೌಡ್ ಕಂಪ್ಯೂಟಿಂಗ್” ವಿಷಯದ ಕುರಿತು ತಾಂತ್ರಿಕ ಕಾರ್ಯಗಾರ
ಉಡುಪಿ (ಜು, 27) : ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಆಶ್ರಯದಲ್ಲಿ “ಕ್ಲೌಡ್ ಕಂಪ್ಯೂಟಿಂಗ್” ಎಂಬ ವಿಷಯದ ಕುರಿತು ಜುಲೈ 21 ರಂದು ತಾಂತ್ರಿಕ ಉಪನ್ಯಾಸವನ್ನು ಆನ್ಲೈನ್ ಮೂಲಕ ಆಯೋಜಿಸಲಾಗಿತ್ತು. ಐ.ಐ.ಐ.ಟಿ. ಕೊಟ್ಟಾಯಂ ನ ಪ್ರಾಧ್ಯಾಪಕರಾದ ಪ್ರೊ.ಕ್ರಿಸ್ಟಿನಾ ತೆರೇಸ್ ಜೋಸೆಫ್ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಈ ಕಾರ್ಯಗಾರವನ್ನು “ಕಂಪ್ಯೂಟರ್ ವಿಷನ್” ಕುರಿತು 30 ಗಂಟೆಗಳ, ಮೌಲ್ಯವರ್ಧಿಕ ಕೋರ್ಸ್ ನ ಸಮಾರೋಪ ಕಾರ್ಯಕ್ರಮಕ್ಕಾಗಿ ಆಯೋಜಿಸಲಾಗಿತ್ತು. […]
“ಹ್ಯಾಕೋತ್ಸವ” – ರಾಷ್ಟ್ರಮಟ್ಟದ ಹ್ಯಾಕಥಾನ್ ಸಮಾರೋಪ ಸಮಾರಂಭ
ಉಡುಪಿ (ಜು, 13) : ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಗಣಕಯಂತ್ರ ವಿಭಾಗದ ಆಶ್ರಯದಲ್ಲಿ ಕೋಡ್ ಟ್ರೂಪರ್ ಕ್ಲಬ್ ಮತ್ತು ಐಇಇಇ ವಿದ್ಯಾರ್ಥಿ ಘಟಕದ ಸಹಭಾಗಿತ್ವದಲ್ಲಿ ನಡೆದ ಎರಡು ದಿನಗಳ ರಾಷ್ಟ್ರಮಟ್ಟದ ಅಂತರ್ಜಾಲ ಹ್ಯಾಕಥಾನಿನ ಸಮಾರೋಪ ಸಮಾರಂಭವು ಜುಲೈ 11ರಂದು ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಪರಮಪೂಜ್ಯ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ವಹಿಸಿದ್ದರು. ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಕಟ್ಟಗೆಯನ್ನು ಮಥನ ಮಾಡಿದರೆ ಬೆಂಕಿಯ ಉತ್ಪನ್ನವಾಗುವಂತೆ, ಭೂಮಿಯ […]
ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ಬಂಟಕಲ್ : “ಬ್ಲಾಕ್ ಚೈನ್ ತಂತ್ರಜ್ಞಾನದ ಸಂಶೋಧನಾ ದೃಷ್ಟಿಕೋನ” ಎಂಬ ವಿಷಯದ ಕುರಿತು ತಾಂತ್ರಿಕ ಕಾರ್ಯಗಾರ
ಉಡುಪಿ (ಜು,8) : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಗಣಕಯಂತ್ರ ಮತ್ತು ಎಂಜಿನಿಯರಿಂಗ್ ವಿಭಾಗವು ಸಂಶೋಧನಾ ವಿಮರ್ಶೆ ಘಟಕದ ಸಹಯೋಗದೊಂದಿಗೆ “ಬ್ಲಾಕ್ ಚೈನ್ ತಂತ್ರಜ್ಞಾನದ ಕುರಿತು ಒಂದು ಸಂಶೋಧನಾ ದೃಷ್ಟಿಕೋನ” ಎಂಬ ವಿಷಯದ ಕುರಿತು ಆನ್ಲೈನ್ ಕಾರ್ಯಗಾರವನ್ನು ಜುಲೈ 7 ರಂದು ಆಯೋಜಿಸಲಾಗಿತ್ತು. ಟೆಕ್ವೆಡ್ ಲ್ಯಾಟ್, ಎ.ಎಸ್.ಕ್ಯೂ.ಆರ್ ಟೆಕ್ನಾಲಜಿ ಇದರ ಸಹ ಸಂಸ್ಥಾಪಕ ಶ್ರೀ ಆದಿತ್ಯ ಎಸ್ ಕೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಶ್ರೀ ಆದಿತ್ಯ ಅವರು ಕ್ರಿಪ್ಟೋ […]
ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ : ನಿರ್ಮಾಣ ಕಾರ್ಯದಲ್ಲಿ ಆಧುನಿಕ ಪ್ರವೃತ್ತಿಗಳ ಕುರಿತ ಆನ್ಲೈನ್ ತರಬೇತಿ ಕಾರ್ಯಕ್ರಮ
ಉಡುಪಿ (ಜು, 6) : ಉಡುಪಿಯ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಆಶ್ರಯದಲ್ಲಿ “ನಿರ್ಮಾಣ ಕಾರ್ಯದಲ್ಲಿ ಆಧುನಿಕ ಪ್ರವೃತ್ತಿ” ವಿಷಯದ ಕುರಿತು ಐದು ದಿನಗಳ ಆನ್ಲೈನ್ ತರಬೇತಿ ಕಾರ್ಯಕ್ರಮವನ್ನು ಜೂನ್ 28ರಿಂದ ಜುಲೈ 2ರವರೆಗೆ ಆಯೋಜಿಸಿಲಾಗಿತ್ತು. ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯದ ಡಾ.ರಾಘವೇಂದ್ರ ಹೊಳ್ಳ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಸಿವಿಲ್ ಇಂಜಿನಿಯರಿಂಗ್ನಲ್ಲಿ ಕಟ್ಟಡ ನಿರ್ಮಾಣದಲ್ಲಿ ಮಾದರಿ ತಯಾರಿಸುವ ಬಗ್ಗೆ ಮಾಹಿತಿ ನೀಡಿದರು ಮತ್ತು ಕೌಶಲ್ಯವನ್ನು […]
ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯ : ಜುಲೈ 9ರಿಂದ 11ರವರೆಗೆ ರಾಷ್ಟ್ರಮಟ್ಟದ ಹ್ಯಾಕಥಾನ್ – “ಹ್ಯಾಕೋತ್ಸವ”
ಉಡುಪಿ (ಜು, 6): ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಗಣಕ ಯಂತ್ರವಿಭಾಗದ ಕೋಡ್ ಟ್ರೂಪರ್ಸ್ ಸಂಘ ಮತ್ತು ಐಇಇಇ ವಿದ್ಯಾರ್ಥಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ 48ಘಂಟೆಗಳ ರಾಷ್ಟ್ರಮಟ್ಟದ ಹ್ಯಾಕಥಾನ್ “ಹ್ಯಾಕೋತ್ಸವ”ವನ್ನು ಜುಲೈ 9ರಿಂದ 11ರವರೆಗೆ ಆಯೋಜಿಸಲಾಗಿದೆ. ಇದರ ಉದ್ಘಾಟನೆಯನ್ನು ಬೆಂಗಳೂರಿನ ವೋಲ್ವೋ ಸಮೂಹದ ಸುಧೀಂದ್ರ ಕೌಶಿಕ್ ನೆರವೇರಿಸಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ರತ್ನಕುಮಾರ್ ವಹಿಸಲಿದ್ದಾರೆ. ದೇಶದ ವಿವಿಧ ಭಾಗಗಳಿಂದ ಸುಮಾರು 280ಕ್ಕೂ ಹೆಚ್ಚು ವಿದ್ಯಾರ್ಥಿಗಳು […]
ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ಬಂಟಕಲ್ : ಸಿ.ಇ.ಟಿ. ಪರೀಕ್ಷೆಯ ಅರ್ಜಿ ಸಲ್ಲಿಸಲು ಸಹಾಯ ಕೇಂದ್ರ
ಉಡುಪಿ (ಜೂ, 22): ಕರ್ನಾಟಕದಲ್ಲಿ ವೃತ್ತಿ ಶಿಕ್ಷಣ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿ.ಇ.ಟಿ.- 2021 ರ ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯು 15 ಜೂನ್ 2021ರಿಂದ ಪ್ರಾರಂಭವಾಗಿದ್ದು 10 ಜುಲೈ 2021ರ ವರೆಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಬಾರಿಯೂ ಈ ಪ್ರಕ್ರಿಯೆ ಆನ್ಲೈನ್ ಮೂಲಕ ನಡೆಯಲಿದೆ. ಪ್ರಸ್ತುತ ಜಿಲ್ಲೆಯಲ್ಲಿ ಜಾರಿ ಇರುವ ಕರೋನಾ ನಿಯಂತ್ರಣ ಮಾರ್ಗಸೂಚಿಯ ಅನ್ವಯ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ […]
ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ಬಂಟಕಲ್ : ಸಾಫ್ಟ್ವೇರ್ ಆಧಾರಿತ ರಾಷ್ಟ್ರಮಟ್ಟದ ಹ್ಯಾಕಾಥಾನ್ – “ಹ್ಯಾಕೋತ್ಸವ”
ಉಡುಪಿ (ಜೂ, 17): ಬಂಟಕಲ್ಲಿನ ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಹಾಗೂ ಇಂಜಿನಿಯರಿಂಗ್ ವಿಭಾಗದ ಕೋಡ್ ಟ್ರೂಪರ್ಸ್ ಕ್ಲಬ್ ಹಾಗೂ IEEE ಯ ವಿದ್ಯಾರ್ಥಿ ಘಟಕ (STB10147) ದ ಸಹಭಾಗಿತ್ವದಲ್ಲಿ 48 ಗಂಟೆಗಳ “ಹ್ಯಾಕೋತ್ಸವ” ಎಂಬ ಸಾಫ್ಟ್ವೇರ್ ಆಧಾರಿತ ರಾಷ್ಟ್ರಮಟ್ಟದ “ಹ್ಯಾಕಾಥಾನ್” ಅನ್ನು ವರ್ಚುವಲ್ ಆಗಿ ಸಂಯೋಜಿಸಲಾಗುತ್ತಿದೆ. ಮೂರು ದಿನಗಳ ಪರ್ಯಂತ (2021 ಜುಲೈ 9ರಿಂದ 11ರವರೆಗೆ) ಜರಗುವ ಈ ಹ್ಯಾಕಾಥಾನ್ನಲ್ಲಿ ರಾಷ್ಟ್ರದಾದ್ಯಂತ ಪದವಿ ಮತ್ತು ಸ್ನಾತಕೋತರ […]