ಕುಂದಾಪುರ(ಜು,15): ಸಿಎ /ಸಿಎಸ್ ಪರೀಕ್ಷೆಗಳಿಗೆ ಗುಣಮಟ್ಟದ ತರಬೇತಿಯನ್ನು ನೀಡುತ್ತಾ ರಾಷ್ಟ್ರೀಯ ಮಟ್ಟದ ಅನೇಕ ರ್ಯಾಂಕ್ ಗಳನ್ನು ಪಡೆದ ಸಂಸ್ಥೆ ಶಿಕ್ಷ ಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ (ಸ್ಪೇಸ್) ಕುಂದಾಪುರ. ಸಿಎ ಅಂತಿಮ ಹಂತದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಸಂಸ್ಥೆಯ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮವನ್ನು ಜುಲೈ15ರಂದು ಕುಂದೇಶ್ವರ ರಸ್ತೆಯ ಸಂಸ್ಥೆಯ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿತು. ಇನ್ಸ್ಟಿಟ್ಯೂಟ್ ಆಫ್ ಚಾರ್ಟ್ ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಮೇ 2022 ರಲ್ಲಿ ನಡೆಸಿದ […]
Tag: space
ದ್ವಿತೀಯ ಪಿಯುಸಿ ಫಲಿತಾಂಶ: ಎಕ್ಸಲೆಂಟ್ ಸಾಧನೆ
ಕುಂದಾಪುರ(ಜೂ,19): ಇಲ್ಲಿನ ಸುಣ್ಣಾರಿಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಉತ್ತಮ ಸಾಧನೆ ತೋರಿದ್ದು ,ಸಂಸ್ಥೆಯ ವಿದ್ಯಾರ್ಥಿಗಳಾದ, ಜ್ಞಾನ್ದೇವ್ ಉಪಾಧ್ಯಾಯ-583, ಸವಿನಾ-581,ದೀಕ್ಷಾ ಎ ಶೆಟ್ಟಿ-580, ಶೆಟ್ಟಿ ಅನನ್ಯಾ ದೇವರಾಜ್-575, ದೀಕ್ಷಾ-565, ಪ್ರಜ್ವಲ್ ಪೀಟರ್ ಬೆರೆಟೋ-573, ಕೀರ್ತಿ ವಿದ್ಯಾಧರ್ ಪೈ-572, ರಜತಾ-572, ಸುನಿತಾ ಸಿಂಗ್-572, ಕೀರ್ತೆಶ್ವಿನಿ-571, ಪ್ರತೀಕ್ ಕೋತ್-570, ತ್ರಶ್ಯಾ ಅಡಪ-570, ಸೌಮ್ಯ-569, ಸುಮನಾ-567, ಕೀರ್ತಿ ಕೆ ಶೆಟ್ಟಿ-566, ಅಭಿಷೇಕ್ಎಸ್-564, ಸುಮಿತ್ ಪಾಟೀಲ್-564, ಪನ್ನಗಾ […]
ಶಿಕ್ಷಪ್ರಭ ಅಕಾಡೆಮಿ ಕುಂದಾಪುರ: ಸಿಎ, ಸಿಎಸ್ ಆಸಕ್ತ ವಾಣಿಜ್ಯ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ದಾರಿದೀಪ
ಕುಂದಾಪುರದ ಕುಂದೇಶ್ವರ ದೇವಸ್ಥಾನ ರಸ್ತೆಯ ಬಳಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ (ಸ್ಪೇಸ್) ಸಿಎ/ ಸಿಎಸ್ ಶಿಕ್ಷಣ ತರಬೇತಿ ಸಂಸ್ಥೆಯು ವಾಣಿಜ್ಯ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸುಗಳಾದ ಸಿಎ ಮತ್ತು ಸಿಎಸ್ ಕೋರ್ಸುಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಾ ಬಂದಿದ್ದು, ಸಂಸ್ಥೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯುವುದರ ಮೂಲಕ ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ. ಸಂಸ್ಥೆಯಲ್ಲಿ ಸಿಎ ಮತ್ತು ಸಿಎಸ್ ಪರೀಕ್ಷೆಗಳಿಗೆ ಗುಣಮಟ್ಟದ ಬೋಧಕ ಸಿಬ್ಬಂದಿಗಳ […]
ಶಿಕ್ಷ ಪ್ರಭಾ ಅಕಾಡೆಮಿ ಕುಂದಾಪುರ: ಸಿ.ಎ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಅಮೋಘ ಸಾಧನೆ
ಕುಂದಾಪುರ(ಫೆ.10) ಕುಂದೇಶ್ವರ ರಸ್ತೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜ್ಯುಕೇಶನ್ ಸಿ.ಎ/ಸಿ.ಎಸ್/ಸಿ.ಎಮ್.ಎ ಮತ್ತು ಬ್ಯಾಂಕಿಂಗ್ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆoಟ್ ಆಫ್ ಇಂಡಿಯಾ ನಡೆಸಿದ ಸಿ.ಎ ಅಂತಿಮ ಪರೀಕ್ಷೆ ಮತ್ತು ಸಿ.ಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊoದಿಗೆ ತೇರ್ಗಡೆ ಹೊಂದುವುದರ ಮೂಲಕ ವಿಶೇಷ ಸಾಧನೆಗೈದಿರುತ್ತಾರೆ. ಡಿಸೆಂಬರ್ನಲ್ಲಿ ನಡೆದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಪುನೀತ್ ಶೆಟ್ಟಿ (449) ಅಂಕಗಳನ್ನು ಪಡೆಯುವುದರ ಮೂಲಕ ಸಿ.ಎ […]
ಶಿಕ್ಷ ಪ್ರಭಾ ಅಕಾಡೆಮಿ ಕುಂದಾಪುರ :ಬ್ಯಾಂಕಿಂಗ್ ಹಾಗೂ ಎಂ.ಬಿ.ಎ ಪರೀಕ್ಷೆಗೆ ನೂತನ ಬ್ಯಾಚ್ ಉದ್ಘಾಟನೆ
ಕುಂದಾಪುರ (ಡಿ,9): ದೇಶಕ್ಕೆ ಅತಿ ಹೆಚ್ಚು ಬ್ಯಾಂಕುಗಳನ್ನು ಕೊಡುಗೆಯಾಗಿ ನೀಡಿದ ಅವಳಿ ಜಿಲ್ಲೆ ಉಡುಪಿ ಮತ್ತು ದ.ಕ ಜಿಲ್ಲೆಯಲ್ಲಿ ಬ್ಯಾಂಕಿಂಗ್ ಉದ್ಯೋಗಕ್ಕೆ ಮತ್ತು ಬ್ಯಾಂಕ್ ಪರೀಕ್ಷೆ ಎದುರಿಸಲು ಅತಿ ಹೆಚ್ಚು ವಿದ್ಯಾರ್ಥಿಗಳು ಪ್ರಯತ್ನ ಪಡಬೇಕು ಮತ್ತು ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಜಾಗೃತಿಗೊಳಿಸಿ ಅವರಿಗೆ ಸೂಕ್ತ ಮಾರ್ಗದರ್ಶನ ನೀಡುತ್ತಿರುವ ಶಿಕ್ಷ ಪ್ರಭಾ ಅಕಾಡೆಮಿ ಕುಂದಾಪುರ ಇದರ ಕಾರ್ಯ ಮೆಚ್ಚುವಂತದ್ದು ಎಂದು ಕೆನರಾ ಬ್ಯಾಂಕಿನ ರಿಕವರಿ ಮ್ಯಾನೇಜರ್ ಪ್ರಭಾಕರ ಶೆಟ್ಟಿಯವರು ನೂತನ ಬ್ಯಾಚ್ನ್ನು […]
ಎಕ್ಸಲೆಂಟ್ ವಿದ್ಯಾಸಂಸ್ಥೆ ಸುಣ್ಣಾರಿ: ಸುನಾದ ಸಂಗಮ- ಸಾಂಸ್ಕೃತಿಕ ಕಲರವ ಉದ್ಘಾಟನೆ
ಕುಂದಾಪುರ(ಡಿ,02): ಸುಣ್ಣಾರಿಯ ಎಕ್ಸಲೆಂಟ್ ಇಂಡಿಯನ್ ಸ್ಕೂಲ್ ಮತ್ತು ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೊಸ್ಕರ ಸುನಾದ ಸಂಗಮ ಎನ್ನುವ ವಿನೂತನ ಕಾರ್ಯಕ್ರಮದ ಉದ್ಘಾಟನೆಯನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಡ್ರಾಮಾ ಜೂನಿಯರ್ ಖ್ಯಾತಿಯ ಸಿಂಚನ ಕೋಟೇಶ್ವರ ಯವರು ಪ್ರತಿಯೊಂದು ಶಾಲೆಯಲ್ಲಿ ಇಂತಹ ಕಾರ್ಯಕ್ರಮಗಳನ್ನು ನಡೆಸಿದಾಗ ವಿದ್ಯಾರ್ಥಿಗಳ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಸಿಕ್ಕಂತಾಗುತ್ತದೆ ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿ ನುಡಿದರು. ಸಂಸ್ಥೆಯ ಅಧ್ಯಕ್ಷರಾದ ಡಾ. ಎಚ್. ರಮೇಶ್ ಶೆಟ್ಟಿ ಯವರು ಪ್ರಾಸ್ತವಿಕ […]
ಶಿಕ್ಷ ಪ್ರಭಾ ಅಕಾಡೆಮಿ ಕುಂದಾಪುರ: ಸಿಎಸ್ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಕುಂದಾಪುರ(ನ,22): ವಿದ್ಯಾರ್ಥಿಗಳು ಜೀವನದಲ್ಲಿ ಗುರಿಯನ್ನು ಬೆನ್ನಟ್ಟಿ ನಿರಂತರ ಪ್ರಯತ್ನ ನಡೆಸಿದರ ಅಸಾಧ್ಯವಾದುದು ಯಾವುದೂ ಇಲ್ಲ .38 ವಿದ್ಯಾರ್ಥಿಗಳಲ್ಲಿ 34 ವಿದ್ಯಾರ್ಥಿಗಳು ಸಿಎಸ್ ಫೌಂಡೇಶನ್ (ಸಿಎಸ್ಇಇಟಿ) ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವುದು ಸುಲಭದ ಮಾತಲ್ಲ. ವಿದ್ಯಾರ್ಥಿಗಳನ್ನು ಈ ಮಟ್ಟಿಗೆ ಸಿದ್ಧಗೊಳಿಸಿದ ಶಿಕ್ಷ ಪ್ರಭಾ ಅಕಾಡೆಮಿ ಮತ್ತು ಸಾಧಕ ವಿದ್ಯಾರ್ಥಿಗಳು ಅಭಿನಂದನಾರ್ಹರು ಎಂದು ಸಿಎಸ್ ರಮ್ಯ ರಾವ್ ಹೇಳುದರು. ಅವರು ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ ಸಿಎ/ ಸಿಎಸ್ ತರಬೇತಿ ಸಂಸ್ಥೆಯಲ್ಲಿ […]
ಶಿಕ್ಷ ಪ್ರಭಾ ಅಕಾಡೆಮಿ ಕುಂದಾಪುರ: ಸಿಎಸ್ ಪರೀಕ್ಷೆಯಲ್ಲಿ ಶ್ರೇಷ್ಠ ಸಾಧನೆ
ಕುಂದಾಪುರ(ನ,20): ಇಲ್ಲಿನ ಕುಂದೇಶ್ವರ ರಸ್ತೆಯ ಸಿರಿ ಬಿಲ್ಡಿಂಗಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷ ಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ ಸಿಎ ಸಿಎಸ್ ಮತ್ತು ಬ್ಯಾಂಕಿಂಗ್ ತರಬೇತಿ ಸಂಸ್ಥೆ (ಸ್ಪೇಸ್) ಇದರ ವಿದ್ಯಾರ್ಥಿಗಳು ಇನ್ಸಿಟ್ಯೂಟ್ ಆಫ್ ಕಂಪೆನಿ ಸಕ್ರೆಟರಿ ಆಫ್ ಇಂಡಿಯಾ ನವೆಂಬರ್ 2021 ರಲ್ಲಿ ನಡೆಸಿದ ಸಿಎಸ್ ಫೌಂಡೇಶನ್ ಸಿಎಸ್ಇಇಟಿ ಪರೀಕ್ಷೆ ಬರೆದ 38 ವಿದ್ಯಾರ್ಥಿಗಳಲ್ಲಿ 34 ವಿದ್ಯಾರ್ಥಿಗಳು ತೇರ್ಗಡೆ ಹೊಂದುವುದರ ಮೂಲಕ ರಾಷ್ಟ್ರ ಮಟ್ಟದಲ್ಲಿ ಸಾಧನೆಗೈದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ಕಾರ್ತಿಕ್ […]
ಶಿಕ್ಷ ಪ್ರಭಾ ಅಕಾಡೆಮಿ ಕುಂದಾಪುರ: ವಾರ್ಷಿಕ ಕ್ರೀಡಾಕೂಟ (ಕ್ರೀಡಾ ಮನೋಭಾವ ವಿದ್ಯಾರ್ಥಿಗಳ ಮನಸ್ಸನ್ನು ಗಟ್ಟಿಗೊಳಿಸುತ್ತದೆ- ಪಿ.ಎಸ್.ಐ ನಿರಂಜನ್ ಗೌಡ)
ಕುಂದಾಪುರ(ನ,12): ವಿದ್ಯಾರ್ಥಿಗಳು ಜೀವನದಲ್ಲಿ ಕ್ರೀಡಾ ಮನೋಭಾವವನ್ನು ಮೈಗೂಡಿಸಿಕೊಂಡರೆ ವಿದ್ಯಾರ್ಥಿಗಳ ಮನಸ್ಸು ಗಟ್ಟಿ ಆಗುವುದರ ಜೊತೆಗೆ ಎಂತಹ ಕಠಿಣ ಪರಿಶ್ರಮವನ್ನು ಎದುರಿಸಲು ಕೂಡ ಸಜ್ಜಾಗುತ್ತದೆ ಎಂದು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ನಿರಂಜನ್ ಗೌಡ ರವರು ಹೇಳಿದರು ಅವರು ಕುಂದಾಪುರದ ಪ್ರತಿಷ್ಠಿತ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ ಸಿ.ಎ/ಸಿ.ಎಸ್ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಹೇಳಿದರು.ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಗೂ ಕೂಡ ಸ್ವಲ್ಪ […]
ಎಕ್ಸ್ಲೆಂಟ್ ಪದವಿ ಪೂರ್ವ ಕಾಲೇಜು ಕುಂದಾಪುರ: ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಚಿನ್ನ ಮತ್ತು ಬೆಳ್ಳಿ ಪದಕ
ಕುಂದಾಪುರ (ಅ,14): ಸುಜ್ಞಾನ್ ಎಜುಕೇಶನ್ ಟ್ರಸ್ಟ್ ಮೂಡುಬಿದರಿ ಇದರ ಆಡಳಿತಕ್ಕೆ ಒಳಪಟ್ಟ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಸುಣ್ಣಾರಿ, ಕುಂದಾಪುರ ಇದರ ವಿದ್ಯಾರ್ಥಿಗಳು ರಾಜ್ಯ ಮಟ್ಟದ “ಯುವ ದಸರಾ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ಮತ್ತು ಬೆಳ್ಳಿ ಪದಕ ಪಡೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಮಹಾನಗರ ಪಾಲಿಕೆ ವತಿಯಿಂದ ಆಚರಿಸಿದ 2021ನೇ ಸಾಲಿನ ದಸರಾ ಹಬ್ಬದ ಪ್ರಯುಕ್ತ “ಯುವ ದಸರಾ -2021ರ” ವತಿಯಿಂದ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ನಿರ್ದೇಶನದ ಅನ್ವಯ […]