Views: 167
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ದ್ವಯರಾದ ದಿವಂಗತ ಕಾರ್ಕಡ ಶ್ರೀನಿವಾಸ ಉಡುಪ ಹಾಗೂ ಎಚ್. ಶ್ರೀಧರ ಹಂದೆಯವರ ಕನಸಿನ ಕೂಸು ಸಾಲಿಗ್ರಾಮ ಮಕ್ಕಳ ಮೇಳ. ಯಕ್ಷಗಾನದ ಇತಿಹಾಸದಲ್ಲಿ 1975 ರ ಅಕ್ಟೋಬರ್ 10 ನೇ ತಾರೀಖು ಮಕ್ಕಳ ಮೇಳ ಉದಯವಾದದ್ದು ಒಂದು ಮೈಲಿಗಲ್ಲು. ಯಕ್ಷಗಾನದ ಬಡಗುತಿಟ್ಟಿನ ಹಾರಾಡಿ, ಮಟಪಾಡಿ ತಿಟ್ಟುಗಳ ಶ್ರೀಮಂತ ಪರಂಪರೆ ಮತ್ತು ಸಂಪ್ರದಾಯದ ಕುಣಿತ, ವೇಷಭೂಷಣಗಳ ಅನನ್ಯತೆಯನ್ನು ಉಳಿಸಿ ಬೆಳೆಸುವಲ್ಲಿ ಸಾಲಿಗ್ರಾಮ ಮಕ್ಕಳ ಮೇಳದ್ದು ದೇಶದ ಉದ್ದಗಲಕ್ಕೂ […]










