ಪ್ರತಿಭೆ ಅನ್ನೋದು ಯಾರ ಸೊತ್ತೂ ಅಲ್ಲ. ಪ್ರತಿಭೆಗೆ ಬಡವ-ಬಲ್ಲಿದ, ಹೆಣ್ಣು-ಗಂಡು ,ಜಾತಿ-ಧರ್ಮದ ತಾರತಮ್ಯ ಇಲ್ಲ. ಪ್ರತಿಯೊಂದು ಪ್ರತಿಭೆ ಅರಳಲು- ಬೆಳೆಯಲು ಬೇಕಾಗಿರುವುದು ಸ್ವ ಆಸಕ್ತಿ, ಛಲ, ಕಾಯಕ, ಪ್ರೀತಿ ಹಾಗೂ ಬೆಂಬಲ. ಗಿಡವೊಂದು ಬಲಿತು ಹೆಮ್ಮರವಾಗಿ ಬೆಳೆಯ ಬೇಕಾದರೆ ಅದಕ್ಕೆ ಪ್ರಕೃತಿಯ ಪಂಚಭೂತಗಳು ಎಷ್ಟು ಮುಖ್ಯವೋ, ಒಬ್ಬ ಪ್ರತಿಭಾವಂತನ ಪ್ರತಿಭೆ ಬಾಹ್ಯ ಪ್ರಪಂಚಕ್ಕೆ ಪಸರಿಸಲು ಸಹೃದಯದವರು ಕೂಡ ಅಷ್ಟೇ ಮುಖ್ಯವಾಗುತ್ತಾರೆ. ಅದೆಷ್ಟೋ ಪ್ರತಿಭೆ ಗಳಿಗೆ ಸೂಕ್ತ ವೇದಿಕೆ ಸಿಗದೇ, ಬೇಲಿಯೊಳಗಿನ […]
Tag: sukumar shetty
ಕಲಾವಿದ ಚೇತನ್ ಕುಮಾರ್ ಪ್ರತಿಭೆಯನ್ನು ಶ್ಲಾಘಿಸಿದ ಬೈಂದೂರಿನ ಶಾಸಕ ಶ್ರೀ ಬಿ.ಎಂ. ಸುಕುಮಾರ ಶೆಟ್ಟಿ .
Views: 591
ಕಮಲಶಿಲೆ: ಕಲಾವಿದ ಚೇತನ್ ಕುಮಾರ್ ಪ್ರತಿಭೆಯನ್ನು ಶ್ಲಾಘಿಸಿದ ಬೈಂದೂರಿನ ಶಾಸಕ ಶ್ರೀ ಬಿ.ಎಂ ಸುಕುಮಾರ ಶೆಟ್ಟಿ . ಕಮಲಶಿಲೆ ಹಳ್ಳಿಹೊಳೆ ಮಾರ್ಗದ ಪಕ್ಕದಲ್ಲಿ ಇರುವ ಕಲ್ಲು ಬಂಡೆಗೆ ತನ್ನ ಕಲೆಯ ಕೈಚಳಕ ತೊರಿಸಿ ಸ್ರಜನಶೀಲತೆ ಪ್ರದರ್ಶಿಸಿದ ಯುವ ಕಲಾವಿದ ಚೇತನ್ ಕುಮಾರ್ ಪ್ರತಿಭೆ ಶ್ಲಾಘನೀಯ ಎಂದು ಶಾಸಕ ಶ್ರೀ ಬಿ.ಎಂ ಸುಕುಮಾರ ಶೆಟ್ಟಿ ಹೇಳಿದರು. ಯುವಕ ರಚಿಸಿದ ಕಲಾಕ್ರತಿಯ ಜಾಗಕ್ಕೆ ಭೇಟಿ ನೀಡಿ ವೀಕ್ಷಿಸಿದ ಶಾಸಕರು ಯುವಕನ ಕಲಾ ಭವಿಷ್ಯಕ್ಕೆ […]










