ಉಡುಪಿ (ಡಿ,26): ನಮ್ಮ ಖಾಸಗಿ ಮಾಹಿತಿಗಳು ಕ್ಲೌಡ್ ಸರ್ವರ್ ಗಳಲ್ಲಿ ಶೇಖರವಾಗುವುದರಿಂದ ಇವು ಸುರಕ್ಷಿತವಲ್ಲ. ಯಾವುದೇ ಮೊಬೈಲ್ ತಂತ್ರಾಂಶಗಳನ್ನು ಉಪಯೋಗಿಸುವಾಗ ಮಾಹಿತಿಗಳನ್ನು ಅಪರಿಚರೊಡನೆ ಹಂಚಿಕೊಳ್ಳಬಾರದು . ನಮಗೆ ಬರುವ ಇಮೇಲ್ ಮತ್ತು ಎಸ್ ಎಂ ಎಸ್ ಗಳ ಬಗೆಗೆ ಜಾಗರೂಕರಾಗಿರಬೇಕು . ಯಾವುದೇ ಬ್ಯಾಂಕ್ ನವರು ಕರೆ ಮಾಡಿ ಒಟಿಪಿ, ಪಾಸ್ವರ್ಡ್ ಅಥವಾ ಸಿವಿವಿ ಗಳನ್ನು ಕೇಳುವುದಿಲ್ಲ. ಬಳಕೆದಾರರು ವಿವೇಚನೆಯನ್ನು ಬಳಸಿ ವ್ಯವಹರಿಸಿದರೆ ಹಾನಿಯನ್ನು ತಪ್ಪಿಸಬಹುದು . ಫೇಸ್ ಬುಕ್ […]
Tag: surya chaithanya
ಉಡುಪಿ: ಡಿ,23 ರಂದು “ಸೈಬರ್ ಸುರಕ್ಷತಾ ಅರಿವು” ಕಾರ್ಯಕ್ರಮ
ಉಡುಪಿ (ಡಿ,19): ಇಲ್ಲಿನ ಕುತ್ಯಾರು ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲ್ ಸಭಾಂಗಣದಲ್ಲಿ ಡಿಸೆಂಬರ್ 23 ರ ಗುರುವಾರದಂದು ಸೈಬರ್ ಸುರಕ್ಷತಾ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇಂದಿನ ಕಂಪ್ಯೂಟರ್ ಯುಗದಲ್ಲಿ ಅಂತರ್ಜಾಲದ ಮಿತಿಮೀರಿದ ಬಳಕೆಯಿಂದ ಮಕ್ಕಳ ಮೇಲೆ ಉಂಟಾಗುವ ಪರಿಣಾಮಗಳನ್ನು ವಿವರಿಸುವ ಅಂಗವಾಗಿ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು ವಿಷಯ ತಜ್ಞರಾಗಿ ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೊ. ರಾಜಶ್ರೀ […]
ಸೂರ್ಯ ಚೈತನ್ಯ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರ ಕಾರ್ಯಾಗಾರ ಸಂಪನ್ನ
ಉಡುಪಿ(ಡಿ.18): ಕುತ್ಯಾರಿನ ಸೂರ್ಯ ಚೈತನ್ಯ ಹೈಸ್ಕೂಲಿನಲ್ಲಿ ಶಿಕ್ಷಕರಿಗಾಗಿ ‘ಉತ್ತಮದಿಂದ ಅತ್ಯುತ್ತಮ ಶಿಕ್ಷಕರಾಗುವತ್ತ ಎನ್ನುವ ತರಬೇತಿ ಕಾರ್ಯಕ್ರಮ ಇತ್ತೀಚೆಗೆ ಜರುಗಿತು. ತಜ್ಞ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬಂಟಕಲ್ಲು ಶ್ರೀ ಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಾಗೂ ಮೆನೇಜ್ಮೆಂಟ್ ನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದ ಪ್ರಾಧ್ಯಾಪಕ ಡಾ. ಬಾಲಚಂದ್ರ ಆಚಾರ್ ಮಾತನಾಡಿ, “ಶಿಕ್ಷಕರಲ್ಲಿ ವಿಷಯ ಪಾಂಡಿತ್ಯ ಇರಬೇಕು. ಶಿಕ್ಷಕರೆಂದರೆ ಜೀವನ ಪರ್ಯಂತ ಕಲಿಯುವವರು. ಕಾಲಕಾಲಕ್ಕೆ ಬದಲಾಗುವ ಬೋಧನಾ ಪ್ರಕ್ರಿಯೆಗಳನ್ನು ಕಲಿತು […]