ಗಿಳಿಯಾರು(ಜೂ,13): ಅಭಿಮತ ಸಂಭ್ರಮದ ಮೂಲಕ ರಾಜ್ಯಾದ್ಯಂತ ಮನೆಮಾತಾಗಿರುವ ಸಮಾಜ ಸೇವಾ ಸಂಸ್ಥೆ ಜನಸೇವಾ ಟ್ರಸ್ಟ್ ಗಿಳಿಯಾರು ಇದರ ಪರಿಸರ ಕಾಳಜಿಯ ಕಾರ್ಯಕ್ರಮವಾದ ಹಸಿರು ಅಭಿಯಾನದ ಮೊದಲ ಕಾರ್ಯಕ್ರಮ ಟೀಮ್ ಅಭಿಮತ ನೇತೃತ್ವದಲ್ಲಿ ಐರೋಡಿ, ಗೋಳಿಬೆಟ್ಟು ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಔಷಧೀಯ ಗುಣವುಳ್ಳ ಲಕ್ಷ್ಮಣ ಫಲ ಗಿಡಗಳ ವಿತರಿಸುವ ಮೂಲಕ ಚಾಲನೆಗೊಂಡಿತು. ಸ್ಥಳೀಯರಾದ ರಮೇಶ್ ಕಾರಂತರು ಶಾಲೆಯ ಮುಖ್ಯ ಶಿಕ್ಷಕ ಮಹೇಶ್ ಗಿಳಿಯಾರು ರವರಿಗೆ ಸಸಿ ನೀಡುವ ಮೂಲಕ ಶುಭ […]
Tag: team abhimatha
ಜನಸೇವಾ ಟ್ರಸ್ಟ್ ಗಿಳಿಯಾರು:ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಲಕರಣೆ ವಿತರಣೆ
Views: 151
ಕುಂಭಾಶಿ(ಜು,2): ಕರಾವಳಿ ಭಾಗದ ಸಮಾಜಸೇವಾ ಸಂಸ್ಥೆ ಯಾಗಿರುವ ಜನಸೇವಾ ಟ್ರಸ್ಟ್ ಗಿಳಿಯಾರು ವತಿಯಿಂದ ಆನೆಗುಡ್ಡೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಬುಕ್, ಸ್ಕೂಲ್ ಬ್ಯಾಗ್ ಹಾಗೂ ಇತರೆ ಶೈಕ್ಷಣಿಕ ಸಲಕರಣೆ ವಿತರಿಸಿತು. ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಿಂತಕರಾದ ಶ್ರೀ ಉದಯ್ ಶೆಟ್ಟಿ ಪಡುಕರೆ ,ಟೀಂ ಅಭಿಮತ ಸಂಚಾಲಕ ಪ್ರವೀಣ್ ಯಕ್ಷಿಮಠ, ಟೀಮ್ ಅಭಿಮತದ ಕಾರ್ಯನಿರ್ವಹಣ ಅಧಿಕಾರಿ ರಾಘವೇಂದ್ರ ರಾಜ್ ಸಾಸ್ತಾನ, ವೆಂಕಟೇಶ್ ಗಿಳಿಯಾರು, ಮಾಸ್ಟರ್ […]