Views: 379
ತ್ರಾಸಿ (ಜು, 10) : ತ್ರಾಸಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಿಶಿಷ್ಟ ಜಾತಿ ಫಲಾನುಭವಿಗಳಿಗೆ ನಿವೇಶನಾ ಹಕ್ಕುಪತ್ರಗಳನ್ನು ಬೈಂದೂರು ಶಾಸಕರಾದ ಬಿ.ಎಂ. ಸುಕುಮಾರ ಶೆಟ್ಟಿಯವರು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಅರ್ಹ ಆರ್ಥಿಕ ದುರ್ಬಲರನ್ನು ಆಯ್ಕೆ ಮಾಡಿ ಹಕ್ಕು ಪತ್ರ ವಿತರಣೆ ಮಾಡಿದ್ದೇವೆ. ಇಂತಹ ಯೋಜನೆಗಳು ಜನರ ಅನುಕೂಲಕ್ಕೆ ಇರುವಂತದ್ದು, ಅದು ಅರ್ಹರನ್ನು ತಲುಪಬೇಕು. ಆ ನಿಟ್ಟಿನಲ್ಲಿ ಎಲ್ಲಾ ಪಂಚಾಯತ್ನಲ್ಲೂ ನಿವೇಶನ ರಹಿತರ ಪಟ್ಟಿಯನ್ನು ಪಡೆದು ನಿವೇಶನ […]