ಕೋಟೇಶ್ವರ (ಆ,27): ವಿವೇಕೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹೊಂಬಾಡಿ-ಮಂಡಾಡಿ (ಸುಣ್ಣಾರಿ) ಇದರ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸುಣ್ಣಾರಿ ಪ್ರಸನ್ನ ಕುಮಾರ ಶೆಟ್ಟಿ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ವಿ. ಚಂದ್ರಶೇಖರ ಹೆಗ್ಡೆ ದಬ್ಬೆಕಟ್ಟೆ, ಉಪಾಧ್ಯಕ್ಷರಾಗಿ ಸಚಿನ್ ಶೆಟ್ಟಿ ದಬ್ಬೆಕಟ್ಟೆ, ಸಂದೇಶ ಶೆಟ್ಟಿ, ಸತ್ಯನಾರಾಯಣ ಆಚಾರಿ, ವಿಶಾಲ ಶೆಟ್ಟಿ, ಕಾರ್ಯದರ್ಶಿಯಾಗಿ ರವಿ ಪೂಜಾರಿ ದಬ್ಬೆಕಟ್ಟೆ, ಕೋಶಾಧಿಕಾರಿ ನೀತಾ ಶೆಟ್ಟಿ, ಸಹ ಕಾರ್ಯದರ್ಶಿಗಳಾಗಿ ರಮೇಶ ಪೂಜಾರಿ, ಪೂರ್ಣಿಮಾ ಕಾಳಾವರ ಆಯ್ಕೆಯಾಗಿರುತ್ತಾರೆ. ಇವರನ್ನು ಆಡಳಿತ […]
Tag: uday kumar shetty
ಕುಂದಾಪುರ ತಾಲೂಕು ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಖೋ-ಖೋ ಪಂದ್ಯಾಟ
ಕುಂದಾಪುರ(ಸೆ.13): ಶಾಲಾ ಶಿಕ್ಷಣ ಇಲಾಖೆ (ಪ.ಪೂ) ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಸೆಪ್ಟೆಂಬರ್ 12 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದಲ್ಲಿ ತಾಲೂಕು ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಖೋ-ಖೋ ಪಂದ್ಯಾಟ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ಯವರು ಪಂದ್ಯಾಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ಧರು. ಶ್ರೀ ಮೋಹನದಾಸ ಶೆಣೈ – ಅಧ್ಯಕ್ಷರು ಪುರಸಭೆ ಕುಂದಾಪುರ […]
ಕುಂದಾಪುರ ಸಮುದಾಯ ಮುಂಚಲನೆಯ ಸಾಂವಿಧಾನಿಕ ಪ್ರಜ್ಞೆ – ವಿಶೇಷ ಉಪನ್ಯಾಸ ಕಾರ್ಯಕ್ರಮ
ಕುಂದಾಪುರ(ಆ,21):ಸಮುದಾಯ ಮುಂಚಲನೆಯ ಸಾಂವಿಧಾನಿಕ ಪ್ರಜ್ಞೆ – ವಿಶೇಷ ಉಪನ್ಯಾಸ ಕಾರ್ಯಕ್ರಮಡಾ. ದೇವರಾಜು ಅರಸು ರವರ ಜನ್ಮದಿನಾಚರಣೆ ಪ್ರಯುಕ್ತ ಚಕೋರ ಸಾಹಿತ್ಯ ವಿಚಾರ ವೇದಿಕೆ ಉಡುಪಿ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇದರ ಸಹಯೋಗದೊಂದಿಗೆ ಸಮುದಾಯ ಮುಂಚಲನೆಯ ಸಾಂವಿಧಾನಿಕ ಪ್ರಜ್ಞೆ – ವಿಶೇಷ ಉಪನ್ಯಾಸ ಕಾರ್ಯಕ್ರಮವು ಆಗಸ್ಟ್ 20 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು […]
ಶ್ರೀ ಮಹಾಲಿಂಗೇಶ್ವರ ಕಾಳಿಂಗ (ಸುಬ್ರಹ್ಮಣ್ಯ) ದೇವಸ್ಥಾನ ಕಾಳಾವರ: ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ಬಾಲಚಂದ್ರ ಶೆಟ್ಟಿ ಆಯ್ಕೆ
ಕೋಟೇಶ್ವರ ( ಜೂ,20): ಶ್ರೀ ಮಹಾಲಿಂಗೇಶ್ವರ ಕಾಳಿಂಗ ಸುಬ್ರಹ್ಮಣ್ಯ ದೇವಸ್ಥಾನ ಕಾಳಾವರ ಇದರ ಜೀರ್ಣೋದ್ಧಾರ ಸಮಿತಿಯನ್ನು ಧಾರ್ಮಿಕ ದತ್ತಿ ಇಲಾಖೆ ಉಡುಪಿ 16 ಜನರನ್ನು ಆಯ್ಕೆ ಮಾಡಿ ಕಳುಹಿಸಿದೆ. ನೂತನ ಅಧ್ಯಕ್ಷರಾಗಿ ಉದ್ಯಮಿ ಬಾಲಚಂದ್ರ ಶೆಟ್ಟಿ ಕಾಳಾವರ ನಾಯ್ಕರಮನೆ ಇತ್ತೀಚೆಗೆ ಅಧಿಕಾರ ಸ್ವೀಕರಿಸಿದರು. ಕಾರ್ಯಾಧ್ಯಕ್ಷರಾಗಿ ಶಾನಾಡಿ ಚಂದ್ರಶೇಖರ ಹೆಗ್ಡೆ ಕೋಶಾಧಿಕಾರಿಯಾಗಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಎ ಅಜಿತ್ ಕುಮಾರ ಶೆಟ್ಟಿ ಉಪಾಧ್ಯಕ್ಷರುಗಳಾಗಿ ಎಂ ವಿಶ್ವನಾಥ ಶೆಟ್ಟಿ, ಕೆ ಸುಧಾಕರ ಶೆಟ್ಟಿ, ಕೆ […]
ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ : ಅರಿವಿನ ಬೆಳಕು- ಉಪನ್ಯಾಸ ಮಾಲೆ ಕಾರ್ಯಕ್ರಮ
ಕುಂದಾಪುರ(ಜ.15): ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಆಯೋಜನೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಸಹಯೋಗದಲ್ಲಿ ಜನವರಿ 10 ರಂದು ಸರಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ‘ಅರಿವಿನ ಬೆಳಕು -ಉಪನ್ಯಾಸ ಮಾಲೆ’ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ಯವರು ಕಾರ್ಯಕ್ರಮ ಉದ್ಘಾಟಿಸಿದರು.ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಇದರ ಅಧ್ಯಕ್ಷರಾದ ಡಾ. ಗಣನಾಥ ಶೆಟ್ಟಿ ಎಕ್ಕಾರು ರವರು ಕಾರ್ಯಕ್ರಮದ ಅಧ್ಯಕ್ಷತೆ […]
ಕುಂದಾಪುರದ ಸರಕಾರಿ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ
ಕುಂದಾಪುರ (ನ. 09): ಶಾಲಾ ಶಿಕ್ಷಣ ಪದವಿ ಪೂರ್ದ ಶಿಕ್ಷಣ ಇಲಾಖೆಯ ವತಿಯಿಂದ ಉಡುಪಿ ಅಜ್ಜರಕಾಡು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದ ಮೂವರು ವಿದ್ಯಾರ್ಥಿಗಳು ವಿವಿಧ ಕ್ರೀಡೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ . ನಾಗಪ್ಪ 1500 ಮೀಟರ್, ಕ್ರಾಸ್ ಕಂಟ್ರಿ 400×100 ರೀಲೆಯಲ್ಲಿ ,ನಿಸರ್ಗ ಪೋಲೋ ಒಲ್ಟ್ , ಸಾನಿಧ್ಯ ನಾನಿದ್ದ ತ್ರಿವಿಧ ಜಿಗಿತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ತುಮಕೂರಿನಲ್ಲಿ ನಡೆಯುವ […]
ಕಾಳಾವರ: ದೀಪಕ್ ಕುಮಾರ್ ಶೆಟ್ಟಿ ನಿಧನ
ಕಾಳಾವರ( ನ. 01): ಕುಂದಾಪುರದ ತಾಲೂಕು ಪಂಚಾಯತ್ ಮಾಜಿ ಸದಸ್ಯರೂ , ಕಾಳಾವರ ಗ್ರಾಮಪಂಚಾಯತ್ ಮಾಜಿ ಸದಸ್ಯರು, ಕಾಂಗ್ರೆಸ್ ಪಕ್ಷದ ಕಾಳಾವರ ಪಂಚಾಯತ್ ವ್ಯಾಪ್ತಿಯ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರೂ, ಪಕ್ಷದ ಕಾರ್ಯಕರ್ತ ದೀಪಕ್ ಕುಮಾರ್ ಶೆಟ್ಟಿ ಯವರು ಹೃದಯಾಘಾತ ದಿಂದ ನಿಧನ ಹೊಂದಿದ್ದಾರೆ. ಮೃತರ ಅಂತ್ಯಕ್ರಿಯೆಯು ನವೆಂಬರ್ 01 ರ ಮಧ್ಯಾಹ್ನ 3.30 ಕ್ಕೆ ಕಾಳಾವರದ ಮೃತರ ಮನೆಯಲ್ಲಿ ನಡೆಯಿತು. ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ಇತರ […]
ಸರಕಾರಿ ಪಿ ಯು ಕಾಲೇಜು ಕುಂದಾಪುರ: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ಕುಂದಾಪುರ( ಆ,05): ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರವನ್ನು ಬೀಜಾಡಿಯ ಸೀತಾಲಕ್ಮಿ ಮತ್ತು ರಾಮಕೃಷ್ಣ ಹತ್ವಾರ್ ಸರ್ಕಾರಿ ಪ್ರೌಢಶಾಲೆ ಇಲ್ಲಿ ಅಕ್ಟೋಬರ್ ,01 ರಂದು ಉದ್ಘಾಟನೆ ಗೊಂಡಿತು. ರಾಷ್ಟೀಯ ಮಾನವ ಹಕ್ಕುಗಳ ಸಮಿತಿ ಯ ಜನರಲ್ ಸೆಕ್ರೆಟರಿ ಶ್ರೀ ದಿನೇಶ್ ಗಾಣಿಗ ರವರು ಶಿಬಿರ ಉದ್ಘಾಟಿಸಿದರು.ಶ್ರೀ ಲಕ್ಷ್ಮಣ ಟಿ.ನಾಯಕ್ ಅಧ್ಯಕ್ಷರು.ಶಾಲಾಭಿವೃದ್ದಿ ಸಮಿತಿ, ಶ್ರೀ ಶೇಷಗಿರಿ ಗೋಟ, ಗೌರವ ಅಧ್ಯಕ್ಷರು […]
ಸರ್ಕಾರಿ ಪಿ ಯು ಕಾಲೇಜು ಕುಂದಾಪುರ: ಎನ್ ಎಸ್ ಎಸ್ ಶಿಬಿರ- ಶೈಕ್ಷಣಿಕ ಕಾರ್ಯಕ್ರಮ
ಕುಂದಾಪುರ( ಆ,04): ಸರ್ಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇದರ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಶಿಹಮ್ಮಿಕೊಂಡ ವಿಶೇಷ ವಾರ್ಷಿಕ ಶಿಬಿರದಲ್ಲಿ ಬಿರಾರ್ಥಿಗಳಿಗಾಗಿ ಅಕ್ಟೋಬರ್ ,02 ರಂದು ಶೈಕ್ಷಣಿಕ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕುಂದಾಪುರದ ಪ್ರತಿಷ್ಟಿತ ಡಾIಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರವೀಣ್ ಮೊಗವೀರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ “ಮೂಲಭೂತ ಕರ್ತವ್ಯಗಳು ಮತ್ತು ಯುವಜನತೆ”ಎಂಬ ವಿಷಯದ ಕುರಿತಾಗಿ ಮನಮುಟ್ಟುವಂತೆ ಮಾತನಾಡಿದರು. ಮೀನುಗಾರಿಕಾ […]
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಕ್ರೀಡೆಯಲ್ಲಿ 5 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ
ಕುಂದಾಪುರ (ಆ. 03): ಪದವಿ ಪೂರ್ವ ಶಿಕ್ಷಣ ಇಲಾಖೆಯವತಿಯಿಂದ ನಡೆದ ವಿವಿಧ ಕ್ರೀಡೆಗಳಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದ ಐವರು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಕಬಡ್ಡಿ ಪಂದ್ಯಾದಲ್ಲಿ ಸುಜಯ್ ದೇವಾಡಿಗ, ಗಣೇಶ, ರೋಹನ್ ರಾಜ್ಯ ಮಟ್ಟಕ್ಕೆ ಆಯ್ಕೆಯಾದರೆ, ಖೋ ಖೋ ಪಂದ್ಯದಿಂದ ಧನುಷ್ ಮತ್ತು ಸಾನಿಧ್ಯ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ನಾಗಪ್ಪ ದಸರಾ ಕ್ರೀಡಾ ಕೂಟದಲ್ಲಿ ಜಿಲ್ಲಾ ಮಟ್ಟದಿಂದ ಆಯ್ಕೆಯಾಗಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜು […]










