ಕುಂದಾಪುರ(ಜ.15): ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಆಯೋಜನೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಸಹಯೋಗದಲ್ಲಿ ಜನವರಿ 10 ರಂದು ಸರಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ‘ಅರಿವಿನ ಬೆಳಕು -ಉಪನ್ಯಾಸ ಮಾಲೆ’ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ಯವರು ಕಾರ್ಯಕ್ರಮ ಉದ್ಘಾಟಿಸಿದರು.ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಇದರ ಅಧ್ಯಕ್ಷರಾದ ಡಾ. ಗಣನಾಥ ಶೆಟ್ಟಿ ಎಕ್ಕಾರು ರವರು ಕಾರ್ಯಕ್ರಮದ ಅಧ್ಯಕ್ಷತೆ […]
Tag: uday kumar shetty
ಕುಂದಾಪುರದ ಸರಕಾರಿ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ
ಕುಂದಾಪುರ (ನ. 09): ಶಾಲಾ ಶಿಕ್ಷಣ ಪದವಿ ಪೂರ್ದ ಶಿಕ್ಷಣ ಇಲಾಖೆಯ ವತಿಯಿಂದ ಉಡುಪಿ ಅಜ್ಜರಕಾಡು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದ ಮೂವರು ವಿದ್ಯಾರ್ಥಿಗಳು ವಿವಿಧ ಕ್ರೀಡೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ . ನಾಗಪ್ಪ 1500 ಮೀಟರ್, ಕ್ರಾಸ್ ಕಂಟ್ರಿ 400×100 ರೀಲೆಯಲ್ಲಿ ,ನಿಸರ್ಗ ಪೋಲೋ ಒಲ್ಟ್ , ಸಾನಿಧ್ಯ ನಾನಿದ್ದ ತ್ರಿವಿಧ ಜಿಗಿತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ತುಮಕೂರಿನಲ್ಲಿ ನಡೆಯುವ […]
ಕಾಳಾವರ: ದೀಪಕ್ ಕುಮಾರ್ ಶೆಟ್ಟಿ ನಿಧನ
ಕಾಳಾವರ( ನ. 01): ಕುಂದಾಪುರದ ತಾಲೂಕು ಪಂಚಾಯತ್ ಮಾಜಿ ಸದಸ್ಯರೂ , ಕಾಳಾವರ ಗ್ರಾಮಪಂಚಾಯತ್ ಮಾಜಿ ಸದಸ್ಯರು, ಕಾಂಗ್ರೆಸ್ ಪಕ್ಷದ ಕಾಳಾವರ ಪಂಚಾಯತ್ ವ್ಯಾಪ್ತಿಯ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರೂ, ಪಕ್ಷದ ಕಾರ್ಯಕರ್ತ ದೀಪಕ್ ಕುಮಾರ್ ಶೆಟ್ಟಿ ಯವರು ಹೃದಯಾಘಾತ ದಿಂದ ನಿಧನ ಹೊಂದಿದ್ದಾರೆ. ಮೃತರ ಅಂತ್ಯಕ್ರಿಯೆಯು ನವೆಂಬರ್ 01 ರ ಮಧ್ಯಾಹ್ನ 3.30 ಕ್ಕೆ ಕಾಳಾವರದ ಮೃತರ ಮನೆಯಲ್ಲಿ ನಡೆಯಿತು. ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ಇತರ […]
ಸರಕಾರಿ ಪಿ ಯು ಕಾಲೇಜು ಕುಂದಾಪುರ: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ಕುಂದಾಪುರ( ಆ,05): ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರವನ್ನು ಬೀಜಾಡಿಯ ಸೀತಾಲಕ್ಮಿ ಮತ್ತು ರಾಮಕೃಷ್ಣ ಹತ್ವಾರ್ ಸರ್ಕಾರಿ ಪ್ರೌಢಶಾಲೆ ಇಲ್ಲಿ ಅಕ್ಟೋಬರ್ ,01 ರಂದು ಉದ್ಘಾಟನೆ ಗೊಂಡಿತು. ರಾಷ್ಟೀಯ ಮಾನವ ಹಕ್ಕುಗಳ ಸಮಿತಿ ಯ ಜನರಲ್ ಸೆಕ್ರೆಟರಿ ಶ್ರೀ ದಿನೇಶ್ ಗಾಣಿಗ ರವರು ಶಿಬಿರ ಉದ್ಘಾಟಿಸಿದರು.ಶ್ರೀ ಲಕ್ಷ್ಮಣ ಟಿ.ನಾಯಕ್ ಅಧ್ಯಕ್ಷರು.ಶಾಲಾಭಿವೃದ್ದಿ ಸಮಿತಿ, ಶ್ರೀ ಶೇಷಗಿರಿ ಗೋಟ, ಗೌರವ ಅಧ್ಯಕ್ಷರು […]
ಸರ್ಕಾರಿ ಪಿ ಯು ಕಾಲೇಜು ಕುಂದಾಪುರ: ಎನ್ ಎಸ್ ಎಸ್ ಶಿಬಿರ- ಶೈಕ್ಷಣಿಕ ಕಾರ್ಯಕ್ರಮ
ಕುಂದಾಪುರ( ಆ,04): ಸರ್ಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇದರ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಶಿಹಮ್ಮಿಕೊಂಡ ವಿಶೇಷ ವಾರ್ಷಿಕ ಶಿಬಿರದಲ್ಲಿ ಬಿರಾರ್ಥಿಗಳಿಗಾಗಿ ಅಕ್ಟೋಬರ್ ,02 ರಂದು ಶೈಕ್ಷಣಿಕ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕುಂದಾಪುರದ ಪ್ರತಿಷ್ಟಿತ ಡಾIಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರವೀಣ್ ಮೊಗವೀರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ “ಮೂಲಭೂತ ಕರ್ತವ್ಯಗಳು ಮತ್ತು ಯುವಜನತೆ”ಎಂಬ ವಿಷಯದ ಕುರಿತಾಗಿ ಮನಮುಟ್ಟುವಂತೆ ಮಾತನಾಡಿದರು. ಮೀನುಗಾರಿಕಾ […]
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಕ್ರೀಡೆಯಲ್ಲಿ 5 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ
ಕುಂದಾಪುರ (ಆ. 03): ಪದವಿ ಪೂರ್ವ ಶಿಕ್ಷಣ ಇಲಾಖೆಯವತಿಯಿಂದ ನಡೆದ ವಿವಿಧ ಕ್ರೀಡೆಗಳಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದ ಐವರು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಕಬಡ್ಡಿ ಪಂದ್ಯಾದಲ್ಲಿ ಸುಜಯ್ ದೇವಾಡಿಗ, ಗಣೇಶ, ರೋಹನ್ ರಾಜ್ಯ ಮಟ್ಟಕ್ಕೆ ಆಯ್ಕೆಯಾದರೆ, ಖೋ ಖೋ ಪಂದ್ಯದಿಂದ ಧನುಷ್ ಮತ್ತು ಸಾನಿಧ್ಯ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ನಾಗಪ್ಪ ದಸರಾ ಕ್ರೀಡಾ ಕೂಟದಲ್ಲಿ ಜಿಲ್ಲಾ ಮಟ್ಟದಿಂದ ಆಯ್ಕೆಯಾಗಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜು […]
ರಾಮಕೃಷ್ಣ ಬಿ.ಜಿ.ಯವರಿಗೆ ಉತ್ತಮ ಪ್ರಾಚಾರ್ಯ ರಾಜ್ಯ ಪ್ರಶಸ್ತಿ
ಕುಂದಾಪುರ (ಸೆ. 04): 2024-25ನೇ ಸಾಲಿನ ಉತ್ತಮ ಪ್ರಾಚಾರ್ಯ ರಾಜ್ಯ ಪ್ರಶಸ್ತಿಗೆ ಕುಂದಾಪುರದ ಪ್ರತಿಷ್ಠಿತ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ರಾಮಕೃಷ್ಣ ಬಿ.ಜಿ.ಯವರು ಭಾಜನರಾಗಿದ್ದಾರೆ. ಇವರು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬೆಳೆಯೂರಿನ ಶ್ರೀ ಗಣಪತಿ ಬಿ.ಆರ್. ಹಾಗೂ ಶ್ರೀಮತಿ ಜಯಲಕ್ಷ್ಮಿಯವರ ಪುತ್ರ. ತಮ್ಮ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಬೆಳೆಯೂರಿನಲ್ಲಿ, ಪದವಿ ಮತ್ತು ಸ್ನಾತಕೋತ್ತರ ಅಧ್ಯಯನವನ್ನು ಮೈಸೂರು ವಿಶ್ವವಿದ್ಯಾಲಯದಿಂದ ಪಡೆದರು. ತತ್ವಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದ ಇವರು ಪ್ರಥಮ […]
ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ: ಸ್ಯಾನಿಟರಿ ಪ್ಯಾಡ್ ವಿತರಣೆ
ಕುಂದಾಪುರ(ಆ,22): ಇಲ್ಲಿನ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಜಿಲ್ಲೆಯಲ್ಲಿ ಅತೀ ಹೆಚ್ಚು ಹೆಣ್ಣು ಮಕ್ಕಳಿರುವ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ 900 ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಪ್ಯಾಡ್ನ್ನು ರೆಡ್ ಕ್ರಾಸ್ ಸಂಸ್ಥೆ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಶ್ರೀ ಸೀತಾರಾಮ ಶೆಟ್ಟಿ,ಸದಸ್ಯರಾದ ಶ್ರೀ ಗಣೇಶ ಆಚಾರ್ಯ, ಶ್ರೀ ಸದಾನಂದ ಶೆಟ್ಟಿ, ಶ್ರೀ […]
ನಿವೃತ್ತ ಉಪನ್ಯಾಸಕಿ ನಳಿನಾದೇವಿ ಎಂ.ಆರ್ ಅವರಿಗೆ ಸನ್ಮಾನ
ಕುಂದಾಪುರ (ಆ.09): ಪದವಿ ಪೂರ್ವ ಕಾಲೇಜು ಕನ್ನಡ ಉಪನ್ಯಾಸಕರ ಸಂಘ ಉಡುಪಿ ಜಿಲ್ಲೆ ಇದರ ವತಿಯಿಂದ ಉಪನ್ಯಾಸಕ ವ್ರತ್ತಿಯಿಂದ ನಿವೃತ್ತಿ ಹೊಂದಿದ ನಳಿನಾದೇವಿ ಎಂ.ಆರ್ ಅವರಿಗೆ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿ ಇತ್ತೀಚೆಗೆ ನಡೆದ ಕನ್ನಡ ಕಾರ್ಯಗಾರದಲ್ಲಿ ಸನ್ಮಾನಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಮಾರುತಿ ವಹಿಸಿದ್ದರು. ಕರ್ನಾಟಕ ಬ್ಯಾಂಕ್ ಪ್ರಾದೇಶಿಕ ಕಛೇರಿ ಉಡುಪಿ ಇಲ್ಲಿನ ಸಹಾಯಕ ಮಹಾ […]
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ: ಜ್ಯೂನಿಯರ್ ರೆಡ್ ಕ್ರಾಸ್ ಘಟಕ ಉದ್ಘಾಟನೆ
ಕುಂದಾಪುರ(ಆ,09): ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿ ಕುಂದಾಪುರ ರೆಡ್ ಕ್ರಾಸ್ ಸಂಸ್ಥೆಯ ಅಂಗ ಸಂಸ್ಥೆಯಾದ ಜ್ಯೂನಿಯರ್ ರೆಡ್ ಕ್ರಾಸ್ ಘಟಕವನ್ನು ರೆಡ್ ಕ್ರಾಸ್ ಸಂಸ್ಥೆ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಇತ್ತೀಚೆಗೆ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ಅಧ್ಯಕ್ಷತೆ ವಹಿಸಿದ್ದರು. ರೆಡ್ ಕ್ರಾಸ್ ಸಂಸ್ಥೆಯ ಸದಸ್ಯರು ಜ್ಯೂನಿಯರ್ ರೆಡ್ ಕ್ರಾಸ್ ಸಂಸ್ಥೆ ಸಂಚಾಲಕರಾದ ಶ್ರೀ ಸತ್ಯನಾರಾಯಣ ಪುರಾಣಿಕರು ಸಂಘದ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು. […]