ಕುಂದಾಪುರ (ಸೆ. 04): 2024-25ನೇ ಸಾಲಿನ ಉತ್ತಮ ಪ್ರಾಚಾರ್ಯ ರಾಜ್ಯ ಪ್ರಶಸ್ತಿಗೆ ಕುಂದಾಪುರದ ಪ್ರತಿಷ್ಠಿತ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ರಾಮಕೃಷ್ಣ ಬಿ.ಜಿ.ಯವರು ಭಾಜನರಾಗಿದ್ದಾರೆ. ಇವರು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬೆಳೆಯೂರಿನ ಶ್ರೀ ಗಣಪತಿ ಬಿ.ಆರ್. ಹಾಗೂ ಶ್ರೀಮತಿ ಜಯಲಕ್ಷ್ಮಿಯವರ ಪುತ್ರ. ತಮ್ಮ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಬೆಳೆಯೂರಿನಲ್ಲಿ, ಪದವಿ ಮತ್ತು ಸ್ನಾತಕೋತ್ತರ ಅಧ್ಯಯನವನ್ನು ಮೈಸೂರು ವಿಶ್ವವಿದ್ಯಾಲಯದಿಂದ ಪಡೆದರು. ತತ್ವಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದ ಇವರು ಪ್ರಥಮ […]
Tag: uday kumar shetty
ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ: ಸ್ಯಾನಿಟರಿ ಪ್ಯಾಡ್ ವಿತರಣೆ
ಕುಂದಾಪುರ(ಆ,22): ಇಲ್ಲಿನ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಜಿಲ್ಲೆಯಲ್ಲಿ ಅತೀ ಹೆಚ್ಚು ಹೆಣ್ಣು ಮಕ್ಕಳಿರುವ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ 900 ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಪ್ಯಾಡ್ನ್ನು ರೆಡ್ ಕ್ರಾಸ್ ಸಂಸ್ಥೆ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಶ್ರೀ ಸೀತಾರಾಮ ಶೆಟ್ಟಿ,ಸದಸ್ಯರಾದ ಶ್ರೀ ಗಣೇಶ ಆಚಾರ್ಯ, ಶ್ರೀ ಸದಾನಂದ ಶೆಟ್ಟಿ, ಶ್ರೀ […]
ನಿವೃತ್ತ ಉಪನ್ಯಾಸಕಿ ನಳಿನಾದೇವಿ ಎಂ.ಆರ್ ಅವರಿಗೆ ಸನ್ಮಾನ
ಕುಂದಾಪುರ (ಆ.09): ಪದವಿ ಪೂರ್ವ ಕಾಲೇಜು ಕನ್ನಡ ಉಪನ್ಯಾಸಕರ ಸಂಘ ಉಡುಪಿ ಜಿಲ್ಲೆ ಇದರ ವತಿಯಿಂದ ಉಪನ್ಯಾಸಕ ವ್ರತ್ತಿಯಿಂದ ನಿವೃತ್ತಿ ಹೊಂದಿದ ನಳಿನಾದೇವಿ ಎಂ.ಆರ್ ಅವರಿಗೆ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿ ಇತ್ತೀಚೆಗೆ ನಡೆದ ಕನ್ನಡ ಕಾರ್ಯಗಾರದಲ್ಲಿ ಸನ್ಮಾನಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಮಾರುತಿ ವಹಿಸಿದ್ದರು. ಕರ್ನಾಟಕ ಬ್ಯಾಂಕ್ ಪ್ರಾದೇಶಿಕ ಕಛೇರಿ ಉಡುಪಿ ಇಲ್ಲಿನ ಸಹಾಯಕ ಮಹಾ […]
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ: ಜ್ಯೂನಿಯರ್ ರೆಡ್ ಕ್ರಾಸ್ ಘಟಕ ಉದ್ಘಾಟನೆ
ಕುಂದಾಪುರ(ಆ,09): ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿ ಕುಂದಾಪುರ ರೆಡ್ ಕ್ರಾಸ್ ಸಂಸ್ಥೆಯ ಅಂಗ ಸಂಸ್ಥೆಯಾದ ಜ್ಯೂನಿಯರ್ ರೆಡ್ ಕ್ರಾಸ್ ಘಟಕವನ್ನು ರೆಡ್ ಕ್ರಾಸ್ ಸಂಸ್ಥೆ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಇತ್ತೀಚೆಗೆ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ಅಧ್ಯಕ್ಷತೆ ವಹಿಸಿದ್ದರು. ರೆಡ್ ಕ್ರಾಸ್ ಸಂಸ್ಥೆಯ ಸದಸ್ಯರು ಜ್ಯೂನಿಯರ್ ರೆಡ್ ಕ್ರಾಸ್ ಸಂಸ್ಥೆ ಸಂಚಾಲಕರಾದ ಶ್ರೀ ಸತ್ಯನಾರಾಯಣ ಪುರಾಣಿಕರು ಸಂಘದ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು. […]
ಸಂಖ್ಯಾಶಾಸ್ತ್ರ ರಾಷ್ಟ್ರದ ಅಭ್ಯುದಯದ ಪ್ರತೀಕ :ಶ್ರೀ ಮಾರುತಿ
ಕುಂದಾಪುರ (ಆ ,03): ವಿದ್ಯಾರ್ಥಿಗಳಿಗೆ ಗಣಿತ ಮತ್ತು ಸಂಖ್ಯಾಶಾಸ್ತ್ರ ವಿಷಯಗಳ ಅವಶ್ಯಕತೆ ತುಂಬಾ ಇದೆ. ಆದರೆ ಇವೆಲ್ಲಾ ಕಬ್ಬಿಣದ ಕಡಲೆಯಂತೆ ತಪ್ಪು ಗ್ರಹಿಕೆ ಅವರಲ್ಲಿದೆ. ಭವಿಷ್ಯದ ಪೀಳಿಗೆಗೆ ಎಲ್ಲಾ ಸಂದರ್ಭಗಳಲ್ಲಿಯೂ, ಅನೇಕ ವ್ಯವಹಾರಗಳಲ್ಲಿ ಮತ್ತು ಸಂವಹನಗಳಲ್ಲಿ ಸಂಖ್ಯಾಶಾಸ್ತ್ರ ಅವಶ್ಯಕವಾಗಿದೆ. ನಮ್ಮ ರಾಜ್ಯದ ಸರಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಸಂಖ್ಯಾಶಾಸ್ತ್ರ ಸಂಯೋಜನೆ ತುಂಬಾ ಅವಶ್ಯಕತೆಯಿದೆ, ಇಡೀ ಜಗತ್ತಿನ ಆರ್ಥಿಕ ಬಲವರ್ಧನೆಯ ಅಧ್ಯಯನ ಕೂಡಾ ಇದರಿಂದಲೇ ಸಾಧ್ಯ, ಹಾಗಾಗಿ ಸಂಖ್ಯಾಶಾಸ್ತ್ರ ರಾಷ್ಟ್ರದ ಅಭ್ಯುದಯದ […]
ಲಯನ್ಸ್ ಕ್ಲಬ್ ಕುಂದಾಪುರ ಇಂಜಿನೀಯರ್ಸ್ ವತಿಯಿಂದ ಕುಂದಾಪುರ ಕಾಲೇಜಿಗೆ ವ್ಹೀಲ್ ಚೇರ್ ಕೊಡುಗೆ
ಕುಂದಾಪುರ (ಜು,27): ಲಯನ್ಸ್ ಕ್ಲಬ್ ಕುಂದಾಪುರ ಇಂಜಿನೀಯರ್ಸ್ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದ ಅಂಗವಿಕಲ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಅತೀ ಅಗತ್ಯವಾದ ವ್ಹೀಲ್ ಚೇರ್ನ್ನು ಲಯನ್ಸ್ ಕ್ಲಬ್ ಕುಂದಾಪುರ ಇಂಜಿನೀಯರ್ಸ್ ಇದರ ಅಧ್ಯಕ್ಷರಾದ ಶ್ರೀ ದಿನೇಶ ಹೆಗ್ಡೆಯವರು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ ಜಿ ಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಈ ಕೊಡುಗೆ ಪ್ರಾಯೋಜಕರಾದ ಲಯನ್ ಆರ್ಕಿಟೆಕ್ಟ್ ಇಕ್ಬಾಲ್ ಅಧ್ಯಕ್ಷರು ಇಂಜಿನೀಯರ್ಸ್ ì ಅಸೋಸಿಯೇಶನ್ ಹಾಗೂ ಲಯನ್ […]
ಸುಣ್ಣಾರಿ: ನಿವೃತ ಮುಖ್ಯೋಪಾಧ್ಯಾಯಿನಿ ಸರೋಜನಿಯವರಿಗೆ ಸನ್ಮಾನ
ಕೋಟೇಶ್ವರ (ಜು,13): ವಿವೇಕೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹೊಂಬಾಡಿ-ಮಂಡಾಡಿ ಇಲ್ಲಿ ಮುಖ್ಯೋಪಾಧ್ಯಾಯಿನಿ ಯಾಗಿದ್ದ ಶ್ರೀಮತಿ ಸರೋಜನಿ ಯವರು ಶಿಕ್ಷಕ ವ್ರತ್ತಿಯಿಂದ ನಿವೃತ್ತಿ ಹೊಂದಿದ್ದು, ಆ ಪ್ರಯುಕ್ತ ಸುಣ್ಣಾರಿ ವೆಂಕಟೇಶ ಕಲ್ಯಾಣ ಮಂಟಪದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು. ಶಾಲಾ ಸಂಚಾಲಕರಾದ ಶ್ರೀ ಕಿಶೋರ ಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಮತ್ತು ಅಧ್ಯಾಪಕರ ಪರವಾಗಿ ಶ್ರೀಮತಿ ಸರೋಜನಿ ಮೇಡಂ ಮತ್ತು ಅವರ ಪತಿ ಶ್ರೀ […]
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ: ಮಧ್ಯಾಹ್ನದ ಊಟದ ಉದ್ಘಾಟನೆ
ಕುಂದಾಪುರ(ಜು,02): ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿನ ಹಳೆ ವಿದ್ಯಾರ್ಥಿ ಸಂಘದವರಿಂದ ಕಾಲೇಜಿನ ದೂರದ 150 ವಿದ್ಯಾರ್ಥಿಗಳಿಗೆ ಪ್ರತಿವರ್ಷ ಊಟದ ವ್ಯವಸ್ಥೆ ಮಾಡುತ್ತಿದ್ದು ಈ ಸಾಲಿನಲ್ಲಿಯೂ ಅದರ ವ್ಯವಸ್ಥೆ ಮಾಡಲಾಗಿದ್ದು ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳು ಹಾಗೂ ಆಡಳಿತ ಮಂಡಳಿ ಸದಸ್ಯರಾದ ಶ್ರೀ ಸೀತಾರಾಮ ನಕತ್ತಾಯ, ಶ್ರೀ ನಾರಾಯಣ , ಯು.ಎಸ್ ಶೆಣೈ ವಿದ್ಯಾರ್ಥಿಗಳಿಗೆ ಊಟ ಬಡಿಸುವುದರೊಂದಿಗೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ […]
ಶ್ರೀಮತಿ ಸರಸ್ವತಿ ಬಿ.ಶೆಟ್ಟಿನಿಧನ
ಶ್ರೀಮತಿ ಸರಸ್ವತಿ ಬಿ.ಶೆಟ್ಟಿನಿಧನ (63) ಇಸಾರಮಕ್ಕಿ ಮನೆ ಆವರ್ಸೆ ದಿನಾಂಕ 27/02/2023 ರಂದು ನಿಧನರಾಗಿದ್ದಾರೆ. ಇವರು ಪತಿ ನಿವೃತ್ತ ಮುಖ್ಯೋಪಾಧ್ಯಾಯ ಶ್ರೀ ಭಾಸ್ಕರ ಶೆಟ್ಟಿ ಬೆಪ್ಡೆ ಮತ್ತು ಮಗ,ಮಗಳು, ಅಳಿಯ ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.
ಸರಕಾರಿ ಪಿ ಯು ಕಾಲೇಜು ಕುಂದಾಪುರ: ಉಪನ್ಯಾಸಕ ಸೋಮಶೇಖರ ಆರ್ ಇವರಿಗೆ ಸನ್ಮಾನ
ಕುಂದಾಪುರ ( ಫೆ.1): ಸರಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರ ಇಲ್ಲಿ ಸುಮಾರು ಏಳು ವರ್ಷಗಳ ಕಾಲ ಜೀವಶಾಸ್ತ್ರ ಉಪನ್ಯಾಸಕರಾದ ಶ್ರೀ ಸೋಮಶೇಖರ ಆರ್ ರವರು ವಯೋನಿವೃತ್ತಿ ಹೊಂದಿದ ಪ್ರಯುಕ್ತ ಕಾಲೇಜಿನಲ್ಲಿ ಇತ್ತೀಚಿಗೆ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ಯವರ ಅಧ್ಯಕ್ಷತೆಯಲ್ಲಿ ಸನ್ಮಾನಿಸಿ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದ ಹಿರಿಯ ಉಪನ್ಯಾಸಕರಾದ ಶ್ರೀ ಭುಜಂಗ ಶೆಟ್ಟಿ, ಉಪನ್ಯಾಸಕ ಕಾರ್ಯದರ್ಶಿ ಕಾಳಾವರ ಶ್ರೀ ಉದಯ ಕುಮಾರ ಶೆಟ್ಟಿ ಶುಭ ಹಾರೈಸಿದರು. […]










