Views: 398
ಪುತ್ತೂರು (ಡಿ, 26) : ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ನಿಯಂತ್ರಿತ ಬಳಕೆ, ಮನಸ್ಸಿನ ನಿಯಂತ್ರಣ, ನಕಾರಾತ್ಮಕ ವಿಚಾರಗಳನ್ನು ದೂರವಿಡುವುದರೊಂದಿಗೆ ಮಾನಸಿಕ ಶಾಂತತೆಯನ್ನು ಕಾಪಾಡಿಕೊಳ್ಳುವುದು ಆವಶ್ಯಕ ಎಂದು ಹೆಸರಾಂತ ಸಲಹೆಗಾರ್ತಿ ಪ್ರೀತಿ ಶೆಣೈ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಅಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲವಿಜ್ಞಾನ ವಿಭಾಗ, ಕುಂದುಕೊರತೆ ನಿವಾರಣಾ ಕೋಶ ಮತ್ತು ಪೋಷಕ ಸಂಬಂಧ ಕೋಶಗಳ ಸಂಯುಕ್ತ ಆಶ್ರಯದಲ್ಲಿ ಶ್ರೀರಾಮ ಸಭಾಭವನದಲ್ಲಿ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳ ಉದ್ದೀಪನಾ […]