Views: 257
ಪುತ್ತೂರು(ಜ.21): ಮಾನವನ ಪಾಲಿಗೆ ರಕ್ತ ಜೀವದ್ರವ, ರಕ್ತದಾನದ ಕುರಿತು ಅರಿವು ಅತ್ಯವಶ್ಯಕ ಎಂದು ಪುತ್ತೂರಿನ ರೋಟರಿ-ಕ್ಯಾಂಪ್ಕೋ ಬ್ಲಡ್ ಬ್ಯಾಂಕಿನ ವೈದ್ಯಾಧಿಕಾರಿ ಡಾ.ರಾಮಚಂದ್ರ ಭಟ್.ಕೆ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಯೂತ್ ರೆಡ್ಕ್ರಾಸ್ ಘಟಕ ಮತ್ತು ರೋಟರಿ ಕ್ಲಬ್ ಪುತ್ತೂರು ನಗರ ಇದರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಶ್ರೀರಾಮ ಸಭಾ ಭವನದಲ್ಲಿ ಏರ್ಪಡಿಸಿದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತಾಡಿದರು. ಕಾಯಿಲೆ, ಶಸ್ತ್ರಚಿಕಿತ್ಸೆ, ಅಪಘಾತಗಳ […]