Views: 264
ಪುತ್ತೂರು (ನ, 30) : ಮನುಷ್ಯ ಪರಿಪೂರ್ಣನಾಗಬೇಕಾದರೆ ಶಾರೀರಿಕ ಮತ್ತು ಮಾನಸಿಕ ದೃಡತೆ ಅಗತ್ಯವಾಗಿದ್ದು, ವಾಲಿಬಾಲ್ನಂತಹ ದೈಹಿಕ ಪರಿಶ್ರಮವನ್ನು ಬಯಸುವ ಆಟಗಳಿಂದ ನಾವಿದನ್ನು ಪಡೆಯಲು ಸಾಧ್ಯ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಎಂಜಿನಿಯರಿಂಗ್ & ಟೆಕ್ನಾಲಜಿಯ ಸಂಚಾಲಕ ಸುಬ್ರಮಣ್ಯ ಭಟ್ ಟಿ. ಎಸ್. ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ & ಟೆಕ್ನಾಲಜಿಯ ಆಶ್ರಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಮಂಗಳೂರು ವಿಭಾಗದ ಪುರುಷರ ವಾಲಿಬಾಲ್ ಪಂದ್ಯಾಟವನ್ನು […]