ಪುತ್ತೂರು (ಮಾ. 08): ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ 2020-21ನೇ ಶೈಕ್ಷಣಿಕ ಸಾಲಿನ ಅಂತಿಮ ಪರೀಕ್ಷೆಯಲ್ಲಿ 2 ರ್ಯಾಂಕ್ ಪಡೆದುಕೊಂಡಿದ್ದಾರೆ. ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ರಂಜನ್ ಎಂ. ಮೂರನೇ ರ್ಯಾಂಕ್ ಹಾಗೂ ಎಲೆಕ್ಟಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ಕೃತಿಕಾ ಕೆ ಎಂಟನೇ ರ್ಯಾಂಕ್ ಗಳಿಸಿಕೊಂಡಿದ್ದಾರೆ. ರಂಜನ್ ಎಂ. 3ನೇ ರ್ಯಾಂಕ್ ಕೃತಿಕಾ ಕೆ. 8ನೇ ರ್ಯಾಂಕ್ ವಿದ್ಯಾರ್ಥಿಗಳ […]
Tag: vtu
ಮನುಷ್ಯ ಪರಿಪೂರ್ಣನಾಗಬೇಕಾದರೆ ಶಾರೀರಿಕ ಮತ್ತು ಮಾನಸಿಕ ದೃಢತೆ ಅಗತ್ಯ : ಸುಬ್ರಮಣ್ಯ ಭಟ್ ಟಿ. ಎಸ್.
Views: 264
ಪುತ್ತೂರು (ನ, 30) : ಮನುಷ್ಯ ಪರಿಪೂರ್ಣನಾಗಬೇಕಾದರೆ ಶಾರೀರಿಕ ಮತ್ತು ಮಾನಸಿಕ ದೃಡತೆ ಅಗತ್ಯವಾಗಿದ್ದು, ವಾಲಿಬಾಲ್ನಂತಹ ದೈಹಿಕ ಪರಿಶ್ರಮವನ್ನು ಬಯಸುವ ಆಟಗಳಿಂದ ನಾವಿದನ್ನು ಪಡೆಯಲು ಸಾಧ್ಯ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಎಂಜಿನಿಯರಿಂಗ್ & ಟೆಕ್ನಾಲಜಿಯ ಸಂಚಾಲಕ ಸುಬ್ರಮಣ್ಯ ಭಟ್ ಟಿ. ಎಸ್. ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ & ಟೆಕ್ನಾಲಜಿಯ ಆಶ್ರಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಮಂಗಳೂರು ವಿಭಾಗದ ಪುರುಷರ ವಾಲಿಬಾಲ್ ಪಂದ್ಯಾಟವನ್ನು […]