ಕುಂದಾಪುರ (ಮಾ. 27): ಕುಂದಾಪುರದ ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ವತಿಯಿಂದ ಉಪನ್ಯಾಸಕರಿಗಾಗಿ ವಿದ್ಯುನ್ಮಾನ ಮತ್ತು ಸಂವಹನ ಇಂಜಿನಿಯರಿಂಗ್ ನಲ್ಲಿ ಇತ್ತೀಚಿನ ಪ್ರವೃತ್ತಿಗಳು ಎಂಬ ವಿಷಯದ ಕುರಿತು ಐದು ದಿನಗಳ ಆನ್ ಲೈನ್ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಕಲಿಕೆ ಎನ್ನುವುದು ನಿರಂತರವಾದ ಪ್ರಕ್ರಿಯೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಿಕ್ಷಕರು ತಮ್ಮ ಜ್ಞಾನ ಕೌಶಲ್ಯವನ್ನು ವೃದ್ದಿಗೊಳಿಸಿಕೊಳ್ಳುವುದು ಅವಶ್ಯಕ ಎಂದು ಕಾರ್ಯಾಗಾರದ ಉದ್ಘಾಟಕರಾಗಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಮಣಿಪಾಲ್ ಡಾಟ್ ನೆಟ್ […]
Tag: workshop
ಡಾ| ಬಿ.ಬಿ. ಹೆಗ್ಡೆ ಕಾಲೇಜು: ಪ್ರಾಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ
Views: 494
ಕುಂದಾಪುರ (ಮಾ, 25) : ರಾಷ್ಟ್ರೀಯ ಶಿಕ್ಷಣ ನೀತಿಯೇ ತಿಳಿಸಿರುವಂತೆ ಪದವಿಯ ಸಂದರ್ಭದಲ್ಲಿ ಸಂಶೋಧನೆಗೆ ಹೆಚ್ಚು ಒತ್ತು ನೀಡುವಂತಾಗಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗಿಂತ ಮೊದಲು ಉಪನ್ಯಾಸಕರು ಹೆಚ್ಚು ಸಂಶೋಧನೆಯಲ್ಲಿ ತೊಡಗುವಂತಾಗಬೇಕು. ಸಂಶೋಧನಾತ್ಮಕ ಲೇಖನಗಳನ್ನು ಹೇಗೆ ಮತ್ತು ಎಲ್ಲಿ ಪ್ರಕಟಿಸಬೇಕು ಎನ್ನುವುದನ್ನು ಉಜಿರೆಯ ಎಸ್.ಡಿ.ಎಮ್. ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ|.ನಾಗೇಂದ್ರ ಎಸ್ ತಿಳಿಸಿಕೊಟ್ಟರು. ಅವರು ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಆಶ್ರಯದಲ್ಲಿ ಮಾರ್ಚ್ 24ರಂದು ನಡೆದ “ಪ್ರಾಧ್ಯಾಪಕರ […]