ಬೈಂದೂರು (ಅ, 31) : ಶ್ರೀ ಮಹಾಸತಿ ಯಕ್ಷಗಾನ ಚಿಕ್ಕಮೇಳ ನಾಯ್ಕನಕಟ್ಟೆ ಇದರ ಈ ವರ್ಷದ ಕೊನೆಯ ಸೇವೆಯಾಟ ನ,01ರಂದು ಮುಗಿಸುವುದೆಂದು ತಿಮ್ಮಪ್ಪ ದೇವಾಡಿಗ, ಸಂಚಾಲಕರಾದ ನಾಗರಾಜ್ ಭಟ್ ಹಾಗೂ ದೇವಸ್ಥಾನದ ಮುಕ್ತೇಶ್ವರರಾದ ನಾಗೇಂದ್ರ ಕಾರಂತರು ತಿಳಿಸಿರುತ್ತಾರೆ. ಮೇಳಕ್ಕೆ ಸಂಪೂರ್ಣವಾಗಿ ಸಹಕರಿಸಿ ದೇವಿಯನ್ನು ಬರಮಾಡಿಕೊಂಡು ದೇವಿಯನ್ನು ಆರಾಧಿಸಿದ ಕುಂದಾಪುರ ತಾಲ್ಲೂಕಿನ ಕುಂದಾಪುರ ಪರಿಸರ ಹೇರಿಕುದ್ರು ,ಆನಗಳ್ಳಿ ,ಉಪ್ಪಿನಕುದ್ರು, ಸಬ್ಲಾಡಿ ಪಾರ್ತಿಕಟ್ಟೆ , ಜಾಲಾಡಿ, ಹೆಮ್ಮಾಡಿ, ಬಗ್ವಾಡಿ, ಕಟ್ ಬೆಲ್ತೂರು, ಹಟ್ಟಿಯಂಗಡಿ, […]
Tag: yakshagana
ಅಪಘಾತಗೊಂಡ ಕಲಾವಿದ ಸುಬ್ರಹ್ಮಣ್ಯ ಮೊಗವೀರ ಮನೆಗೆ ಬೈಂದೂರು ಶಾಸಕರ ಭೇಟಿ
ವಂಡ್ಸೆ (ಜು, 8) : ಇತ್ತೀಚೆಗೆ ಬೈಕ್ ಅಪಘಾತಕ್ಕೆ ಒಳಗಾದ ಯಕ್ಷಗಾನ ಕಲಾವಿದ ಬಗ್ವಾಡಿಯ ಸುಬ್ರಹ್ಮಣ್ಯ ಮೊಗವೀರ ನ ಮನೆಗೆ ಬೈಂದೂರಿನ ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿಯವರು ಭೇಟಿ ನೀಡಿ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಮೀನುಗಾರಿಕೆ ಇಲಾಖೆಯಿಂದ ಶೀಘ್ರವಾಗಿ ಮನೆ ನಿರ್ಮಿಸಿಕೊಡುವುದಾಗಿ ತಿಳಿಸಿ, ತಕ್ಷಣವೇ ಸಂಬಂಧಪಟ್ಟವರಿಗೆ ಶಾಸಕರು ಮಾತನಾಡಿದರು. ಜೊತೆಗೆ ಕಿರು ಮೊತ್ತದ ಆರ್ಥಿಕ ಸಹಾಯಧನ ನೀಡಿ ಧೈರ್ಯ ತುಂಬಿದ ಶಾಸಕರು ಮನೆ ನಿರ್ಮಿಸಲು ಬೇಕಾಗುವ ಹಂಚುಗಳನ್ನು […]
ಅಪಘಾತಕ್ಕೆ ಒಳಗಾಗಿ ಸಂಕಷ್ಟದಲ್ಲಿರುವ ಕಲಾವಿದನ ನೆರವಿಗಾಗಿ “ಅಮ್ಮ ವೇದಿಕೆ” – ಮನೆ ನಿರ್ಮಿಸಿ ಕೊಡುವ ಸಂಕಲ್ಪ
ಬಗ್ವಾಡಿ (ಜು, 4) : ಬೈಕ್ ಅಪಘಾತದಲ್ಲಿ ಗಾಯ ಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ವೆಚ್ಚ ಬರಿಸಲಾಗದೆ ಸಂಕಷ್ಟಕ್ಕೆ ಸಿಲುಕಿದ್ದ ಮಾರಣಕಟ್ಟೆ ಮೇಳದ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಮೊಗವೀರನಿಗೆ ಸಹ್ರದಯಿ, ಸಮಾನ ಮನಸ್ಕರ ತಂಡವೊಂದು ಸಹಾಯ ಮಾಡಲು ಮುಂದಾಗಿದೆ. ಸದ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿರುವ ಕಲಾವಿದನಿಗೆ ಸುಸಜ್ಜಿತವಾದ ಮನೆಯೊಂದನ್ನು ನಿರ್ಮಿಸಿ ಕೊಡಲು “ಅಮ್ಮ ವೇದಿಕೆ” ಯೊಂದು ಸಜ್ಜಾಗಿದೆ. ಆರ್ಥಿಕವಾಗಿ ಬಡತನದಲ್ಲಿರುವ ಈ ಕಲಾವಿದನ ಜೊತೆ ಅಜ್ಜಿ, ಅಮ್ಮ ಹಾಗೂ ಸಹೋದರ […]
ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಮೊಗವೀರ ಬಗ್ವಾಡಿಯವರ ಚಿಕಿತ್ಸೆಗೆ ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದ ವತಿಯಿಂದ ನೆರವು
ಹೆಮ್ಮಾಡಿ (ಜು, 3): ಬೈಕ್ ಅಪಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಮೊಗವೀರರ ಚಿಕಿತ್ಸೆಗೆ ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದ ವತಿಯಿಂದ ಹತ್ತು ಸಾವಿರ ರೂಪಾಯಿಯ ಸಹಾಯ ಧನವನ್ನು ಮೊಗವೀರ ಮಹಾಜನ ಸೇವಾ ಸಂಘ (ರಿ) ಬಗ್ವಾಡಿ ಹೋಬಳಿ ಅಧ್ಯಕ್ಷರಾದ ಕೆ. ಕೆ. ಕಾಂಚನ್ ರವರು ಅವರ ಸಂಬಂಧಿಕರಿಗೆ ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಸಂಘದ ಕಾರ್ಯದರ್ಶಿ ಸುರೇಶ್ ವಿಠಲವಾಡಿ ಉಪಸ್ಥಿತರಿದ್ದರು.
ರಸ್ತೆ ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಮೊಗವೀರರ ಚಿಕಿತ್ಸೆ ಯ ನೆರವಿಗೆ ಮನವಿ
ಕುಂದಾಪುರ (ಜು, 02): ಶ್ರೀ ಮಾರಣಕಟ್ಟೆ ಮೇಳದ ಕಲಾವಿದ ಸುಬ್ರಹ್ಮಣ್ಯ ಮೊಗವೀರ ಬಗ್ವಾಡಿಯವರು ಮಾರಣ ಕಟ್ಟೆ ಸಮೀಪದ ಹಾರ್ಮಣ್ ಬಳಿ ಜೂನ್, 30ರಂದು ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದು ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಕಡು ಬಡತನದಲ್ಲಿರುವ ಸುಬ್ರಹ್ಮಣ್ಯ ಮೊಗವೀರ ರವರು ತಾಯಿ, ತಮ್ಮ ಹಾಗೂ ಅಜ್ಜಿಯೊಂದಿಗೆ ಸಣ್ಣ ಗುಡಿಸಿಲಿನಲ್ಲಿ ಜೀವನ ಸಾಗಿಸುತ್ತಿದ್ದರು. ಕಲಾವಿದ ಸುಬ್ರಹ್ಮಣ್ಯರವರ ಚಿಕಿತ್ಸಾ ವೆಚ್ಚ ಬರಿಸಲಾಗದೆ ಕುಟುಂಬಕ್ಕೆ ದಿಕ್ಕು ತೋಚದಂತಾಗಿದೆ. ಮಾನವೀಯ ನೆಲೆಯಲ್ಲಿ ಕಲಾವಿದನ […]
ಯಕ್ಷಗಾನ ಕಲೆಯನ್ನು ಗೌರವಿಸಿ ಬೆಳೆಸಬೇಕು: ಡಾ. ಜಿ. ಶಂಕರ್
ಯಕ್ಷಗಾನ ಕರಾವಳಿ ಭಾಗದ ಸಾಂಸ್ಕೃತಿಕ ಶ್ರೀಮಂತಿಕೆ ಪ್ರತೀಕವಾಗಿದ್ದು, ಯಕ್ಷಗಾನ ಕಲೆ ಹಾಗೂ ಕಲಾವಿದರುಗಳನ್ನು ಗುರುತಿಸಿ ಗೌರವಿಸುವುದು ನಮ್ಮ ಆದ್ಯ ಕರ್ತವ್ಯ ಎಂದು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ) ಅಂಬಲಪಾಡಿ ಉಡುಪಿ ಇದರ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್ ಹೇಳಿದರು.